ಬ್ರೇಕಿಂಗ್ ನ್ಯೂಸ್
07-08-20 07:42 am Bangalore Correspondant ಕರ್ನಾಟಕ
ಬೆಂಗಳೂರು (ಆ.7): ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಸೋಮವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ. ಒಮ್ಮೆ ಫಲಿತಾಂಶ ಪ್ರಕಟವಾದ ನಂತರ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟವಾಗಲಿದೆ.
ಏಕಕಾಲಕ್ಕೆ ಎಲ್ಲರೂ ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಲು ಲಾಗಿನ್ ಆಗುವುದರಿಂದ ಬೇರೆ ವೆಬ್ಸೈಟ್ಗಳಲ್ಲೂ ಫಲಿತಾಂಶ ವೀಕ್ಷಿಸಬಹುದು. ಆ ಬಗ್ಗೆ ಇಲ್ಲಿದೆ ಮಾಹಿತಿ,
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾದ ಬಳಿಕ ಫಲಿತಾಂಶವನ್ನು ನೀವು http://kseeb.kar.nic.in/ ಅಥವಾ http://karresults.nic.in/ ವೆಬ್ಸೈಟ್ನಲ್ಲಿ ವೀಕ್ಷಿಸಬಹುದು. ಇದಷ್ಟೇ ಅಲ್ಲದೆ, http://examresults.net/ ಮತ್ತು http://www.indiaresults.com ವೆಬ್ಸೈಟ್ನಲ್ಲಿ ಕೂಡ ರಿಸಲ್ಟ್ ನೋಡಬಹುದು.
ಜೂನ್ 25ರಿಂದ ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗಿತ್ತು. ಕೊರೋನಾ ಭೀತಿಯ ನಡುವೆಯೇ ಎಲ್ಲ ವಿಷಯಗಳ ಪರೀಕ್ಷೆಗಳನ್ನೂ ನಡೆಸಿದ್ದಕ್ಕೆ ವ್ಯಾಪಕ ವಿರೋಧ ಕೇಳಿಬಂದಿತ್ತು. ಕೊರೋನಾ ಹಿನ್ನೆಲೆ ಈ ಬಾರಿ ಶಾಲೆಗಳ ಬದಲು ಆನ್ಲೈನ್ನಲ್ಲಿ ನೇರವಾಗಿ ಫಲಿತಾಂಶ ಪ್ರಕಟಿಸಲಾಗುವುದು. ಕಳೆದ ವರ್ಷ ಏಪ್ರಿಲ್ 30ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿತ್ತು. ಈ ವರ್ಷ ಲಾಕ್ಡೌನ್ನಿಂದಾಗಿ ಪರೀಕ್ಷೆಯೂ ಮುಂದೂಡಲ್ಪಟ್ಟಿತ್ತು.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm