ಬ್ರೇಕಿಂಗ್ ನ್ಯೂಸ್
10-03-24 06:43 pm HK News Desk ಕರ್ನಾಟಕ
ಕಾರವಾರ, ಮಾ.10: ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನ ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡಬಹುದು ಎಂದು ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ.
ಸಿದ್ದಾಪುರದ ಹಲಗೇರಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಂಸದ, ಸಂವಿಧಾನ ತಿದ್ದುಪಡಿ ಮಾಡುವ ಅವಶ್ಯಕತೆ ಇದೆ. ಕಾಂಗ್ರೆಸ್ನವರು ಸಂವಿಧಾನದಲ್ಲಿ ಬೇಡವಾದದನ್ನೆಲ್ಲ ಸೇರಿಸಿದ್ದಾರೆ. ಅದರ ತಿದ್ದುಪಡಿ ಆಗಬೇಕಿದೆ. ಲೋಕಸಭೆಯಲ್ಲಿ 400 ಸ್ಥಾನ ಗೆಲ್ಲಬೇಕು ಎಂದು ಪ್ರಧಾನಿ ಹೇಳಿದ್ದಾರೆ. 400 ಸ್ಥಾನ ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡುವುದಕ್ಕೆ ಅವಕಾಶ ಆಗತ್ತೆ ಎಂದು ಹೇಳಿದರು.
ಈ ಹಿಂದೆ ಸಂವಿಧಾನ ಬದಲಾವಣೆ ಮಾಡುವುದಕ್ಕೇ ನಾವು ಬಂದಿರೋದು ಎಂಬ ಅನಂತ್ಕುಮಾರ್ ಹೆಗಡೆ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಕ್ರಿಯವಾಗಿರುವ ಸಂಸದರು ತಮ್ಮ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿದ್ದಾರೆ.
ಈ ಬಾರಿ ತಾವು ಚುನಾವಣೆಯ ಟಿಕೆಟ್ ಆಕಾಂಕ್ಷಿ ಎಂದು ಹೇಳಿರುವ ಅನಂತ್ಕುಮಾರ್ ಹೆಗಡೆ, ಉತ್ತರ ಕನ್ನಡ ಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದಾರೆ.
Uttara Kannada MP Anant Kumar Hegde has said that the Constitution can be amended if the party wins 400 seats in the Lok Sabha elections.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am