ಬ್ರೇಕಿಂಗ್ ನ್ಯೂಸ್
10-03-24 06:43 pm HK News Desk ಕರ್ನಾಟಕ
ಕಾರವಾರ, ಮಾ.10: ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನ ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡಬಹುದು ಎಂದು ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ.
ಸಿದ್ದಾಪುರದ ಹಲಗೇರಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಂಸದ, ಸಂವಿಧಾನ ತಿದ್ದುಪಡಿ ಮಾಡುವ ಅವಶ್ಯಕತೆ ಇದೆ. ಕಾಂಗ್ರೆಸ್ನವರು ಸಂವಿಧಾನದಲ್ಲಿ ಬೇಡವಾದದನ್ನೆಲ್ಲ ಸೇರಿಸಿದ್ದಾರೆ. ಅದರ ತಿದ್ದುಪಡಿ ಆಗಬೇಕಿದೆ. ಲೋಕಸಭೆಯಲ್ಲಿ 400 ಸ್ಥಾನ ಗೆಲ್ಲಬೇಕು ಎಂದು ಪ್ರಧಾನಿ ಹೇಳಿದ್ದಾರೆ. 400 ಸ್ಥಾನ ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡುವುದಕ್ಕೆ ಅವಕಾಶ ಆಗತ್ತೆ ಎಂದು ಹೇಳಿದರು.
ಈ ಹಿಂದೆ ಸಂವಿಧಾನ ಬದಲಾವಣೆ ಮಾಡುವುದಕ್ಕೇ ನಾವು ಬಂದಿರೋದು ಎಂಬ ಅನಂತ್ಕುಮಾರ್ ಹೆಗಡೆ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಕ್ರಿಯವಾಗಿರುವ ಸಂಸದರು ತಮ್ಮ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿದ್ದಾರೆ.
ಈ ಬಾರಿ ತಾವು ಚುನಾವಣೆಯ ಟಿಕೆಟ್ ಆಕಾಂಕ್ಷಿ ಎಂದು ಹೇಳಿರುವ ಅನಂತ್ಕುಮಾರ್ ಹೆಗಡೆ, ಉತ್ತರ ಕನ್ನಡ ಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದಾರೆ.
Uttara Kannada MP Anant Kumar Hegde has said that the Constitution can be amended if the party wins 400 seats in the Lok Sabha elections.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm