ಬ್ರೇಕಿಂಗ್ ನ್ಯೂಸ್
11-03-24 08:46 pm HK News Desk ಕರ್ನಾಟಕ
ಕಾರವಾರ, ಮಾ.11: ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಉತ್ತರ ಕನ್ನಡದ ಸಂಸದ ಅನಂತ ಕುಮಾರ್ ಹೆಗಡೆ ಸೋಮವಾರ ಮತ್ತೊಂದು ವಿವಾದಕ್ಕೆ ತುತ್ತಾಗಿದ್ದಾರೆ. ನಾನು ಹೇಳಿದ್ದರ ಬಗ್ಗೆ ಬೇವರ್ಸಿ ಮಾಧ್ಯಮಗಳು ಬೇಕಾದ್ದನ್ನು ಬರೆಯಲಿ, ಸಾಮಾಜಿಕ ಜಾಲತಾಣದಲ್ಲಿ ಬೇಕಾದ್ದು ಚರ್ಚೆ ಆಗಲಿ. ಆದರೆ, ನೀವೆಲ್ಲಾ (ಜನರು) ಇದಕ್ಕೆ ವಿಚಲಿತರಾಗಬಾರದು ಎಂದು ಅನಂತ ಕುಮಾರ್ ಹೆಗಡೆ ಪರೋಕ್ಷವಾಗಿ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.
“ನೀವು ಯಾವುದೋ ಪಕ್ಷದ ಕಾರ್ಯಕರ್ತರಲ್ಲ. ದೇಶ ಆಡಳಿತ ಮಾಡುತ್ತಿರುವ ಪಕ್ಷದ ಕಾರ್ಯಕರ್ತರು. ಬೇರೆ ಯಾರೋ ಪತ್ರಿಕೆಯಲ್ಲಿ, ವಾಟ್ಸಪ್ ನಲ್ಲಿ ಏನೇನೋ ಹೇಳಿದರು ಅಂತ ವಿಚಲಿತರಾಗಬಾರದು. ಆನೆ ನಡೆದಿದ್ದೇ ದಾರಿ ಎಂಬಂತೆ ನಾವು ನಡಿಯಬೇಕು ಎಂದು ಹೇಳಿದ ಅವರು, “ಆನೆ ನಡೀತಾ ಇದ್ರೆ ಯಾವಾಗಲಾದರೂ ನಾಯಿ ಕಡೆ ಗಮನ ಕೊಡುತ್ತಾ.? ನಾಯಿಗಳಿಗೂ ಗೊತ್ತು ನಾವು ಎಷ್ಟೇ ಬೊಗಳಿದ್ರೂ ಆನೆಗೆ ಏನೂ ಮಾಡೋಕೆ ಆಗಲ್ಲ ಅಂತ. ನಾಯಿಗಳು ಬೊಗಳದೆ ಇದ್ರೆ ಆನೆ ಗಾಂಭೀರ್ಯಕ್ಕೆ ಬೆಲೆ ಇರಲ್ಲ’’ ಎಂದು ಹೇಳಿದ್ದಾರೆ.

ನಮ್ಮ ಸಿದ್ದಾಮುಲ್ಲಾ ಖಾನ್ ಸರಕಾರದಲ್ಲಿ ದುಡ್ಡಿಲ್ಲ, ಗ್ಯಾರಂಟಿ ಗ್ಯಾರಂಟಿ ಹೇಳಿ ಒಂದೇ ವರ್ಷದಲ್ಲಿ ರಾಜ್ಯ ದಿವಾಳಿ ಎದ್ದು ಹೋಗಿದೆ. ಅಂಗನವಾಡಿ ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರ ನೀಡಲು ಕೂಡಾ ಹಿಂದೆ ಮುಂದೆ ನೋಡ್ತಿದ್ದಾರೆ. ಗ್ರಾ.ಪಂ. ಸದಸ್ಯರಿಗೆ ದೊರೆಯುವ ಮಾಸಾಶನ ಕೂಡಾ ಸರಿಯಾಗಿ ತಲುಪುತ್ತಿಲ್ಲ. ಬಿಜೆಪಿ ಸದಸ್ಯರು ಹೋಗಿ ಗಲಾಟೆ ಮಾಡಿದ ನಂತರ ಕೇವಲ ನಾಲ್ಕು ತಿಂಗಳದ್ದು ನೀಡಿದ್ದಾರೆ. ಬಿಜೆಪಿ ಸರಕಾರವಿದ್ದಾಗ ಹಣವಿರುತ್ತೆ, ಕಾಂಗ್ರೆಸ್ ಸರಕಾರವಿದ್ದಾಗ ಹಣವಿರುವುದಿಲ್ಲ ಎಂದವರು ಹೇಳಿದ್ದಾರೆ.
ಎರಡು ದಿನಗಳ ಹಿಂದೆ ನಾವು 400 ಸ್ಥಾನ ಪಡೆದಲ್ಲಿ ಸಂವಿಧಾನ ಬದಲಾವಣೆ ಮಾಡುತ್ತೇವೆ. ಕಾಂಗ್ರೆಸ್ ಮಾಡಿರುವ ತಪ್ಪುಗಳನ್ನು ತಿದ್ದುತ್ತೇವೆ. ಜಾತ್ಯತೀತ ಪದವನ್ನು ಸಂವಿಧಾನದಿಂದ ತೆಗೆದು ಹಾಕುತ್ತೇವೆ ಎಂದು ಹೇಳಿರುವುದು ಭಾರೀ ವಿವಾದಕ್ಕೆ ಗುರಿಯಾಗಿತ್ತು.
MP Ananth kumar hegde calls media as Dogs and pigs sparks controversy. Says when elephant is walking will it bother about the dogs barking in the street he added.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm