ಬ್ರೇಕಿಂಗ್ ನ್ಯೂಸ್
12-03-24 07:53 pm HK News Desk ಕರ್ನಾಟಕ
ವಿಜಯಪುರ, ಮಾ.12: ನನ್ನ ಜೀವನದ 70 ವರ್ಷದ ರಾಜಕಾರಣದಲ್ಲಿ ನನಗೆ ಅಡ್ಡ ಬಂದ ಯಾವನೂ ಬದುಕಿಲ್ಲ. ನನ್ನನ್ನು ಕಾಡಿದ್ರೆ ಅಂತಹವರನ್ನು ದೇವರೇ ನಾಶ ಮಾಡ್ತಾನೆ. ಹಾಗಾಗಿ ನನ್ನ ವಿರೋಧಿಗಳು ಯಾರೂ ಉಳಿದಿಲ್ಲ ಎಂದು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಪಂಚ್ ಕೊಟ್ಟಿದ್ದಾರೆ.
ಟಿಕೆಟ್ ಯಾವಾಗ ಘೋಷಣೆ ಆಗುತ್ತೋ ಏನು ಅಂತ ನನಗೆ ಗೊತ್ತಿಲ್ಲ. ನನ್ನ ಬಿಟ್ಟು ಇಲ್ಲಿ ಯಾರಿಗೂ ಟಿಕೆಟ್ ಕೊಡಲ್ಲ ಮತ್ತು ಕೊಡಲು ನಾನು ಬಿಡಲ್ಲ. ಒಂದು ವೇಳೆ ನೀವು ಸತ್ತರೂ ನಿಮ್ಮ ಹೆಣಕ್ಕೆ ಜನರು ವೋಟ್ ಹಾಕಲಿ ಎಂದು ಹೈಕಮಾಂಡ್ ಹೇಳಿದೆ. ಇಷ್ಟು
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಂಸದ, ರಮೇಶ್ ಜಿಗಜಿಣಗಿ ಲಿಂಗಾಯತ ವಿರೋಧಿ ಅಂತ ಹೇಳಿದವರ ನಾಲಿಗೆ ಕತ್ತರಿಸಬೇಕು. ನನ್ನ ಜೀವನದಲ್ಲಿ ಜಾತಿ ಅನ್ನೋದು ನನಗೆ ಗೊತ್ತಿಲ್ಲ. 40-45 ವರ್ಷಗಳಿಂದ ಜನರು ನನಗೆ ವೋಟ್ ಹಾಕಿದ್ದಾರೆ. ಇಲ್ಲಿಂದ ಚಿಕ್ಕೋಡಿಗೆ ಹೋದರೂ ಅಲ್ಲಿಯೂ ನನ್ನನ್ನು ಗೆಲ್ಲಿಸಿದರು.
ಲಿಂಗಾಯಿತರಿಗೆ ವಿರೋಧವಾಗಿದ್ದು, ದಲಿತರನ್ನು ಕೊರಳಿಗೆ ಕಟ್ಟಿಕೊಂಡಿದ್ರೆ ಇವತ್ತಿಗೆ ನಾನು ಈ ಸ್ಥಾನದಲ್ಲಿ ಇರುತ್ತಿರಲಿಲ್ಲ ಎಂದರು.
ದೇಶದಲ್ಲಿ ಕಾಂಗ್ರೆಸ್ ಇರಬಾರದು ;
ಕಾಂಗ್ರೆಸ್ ವಿರುದ್ದ ಸಂಸದ ಅನಂತ್ಕುಮಾರ್ ಹೆಗಡೆ ವಾಗ್ದಾಳಿ ಮುಂದುವರೆಸಿದ್ದಾರೆ. ನಾನು ಇರೋವರೆಗೂ ಕಾಂಗ್ರೆಸ್ ನೆಮ್ಮದಿ ಆಗಿ ಇರೊಕೆ ಬಿಡೊದಿಲ್ಲ. ದೇಶವನ್ನ ಎಷ್ಟು ಸಾಧ್ಯವೋ ಅಷ್ಟು ಲೂಟಿ ಮಾಡಿ ಕಾಂಗ್ರೆಸ್ ಹಾಳು ಮಾಡಿದೆ. ಈ ದೇಶದಲ್ಲಿ ಕಾಂಗ್ರೆಸ್ ಇರಬಾರದು. ಪ್ರಜಾಪ್ರಭುತ್ವದಲ್ಲಿ ಒಳ್ಳೆಯ ವಿರೋಧಿ ಪಕ್ಷ ಇರಬೇಕು ಎಂದಿದ್ದಾರೆ.
Vijayapura MP Ramesh Jigajinagi says no one will get ticket except me, I wont spare ayone. No one who has come against me has survived, God will destroy their lives he added. Will work till congress is destroyed in India he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am