ಬ್ರೇಕಿಂಗ್ ನ್ಯೂಸ್
12-03-24 07:53 pm HK News Desk ಕರ್ನಾಟಕ
ವಿಜಯಪುರ, ಮಾ.12: ನನ್ನ ಜೀವನದ 70 ವರ್ಷದ ರಾಜಕಾರಣದಲ್ಲಿ ನನಗೆ ಅಡ್ಡ ಬಂದ ಯಾವನೂ ಬದುಕಿಲ್ಲ. ನನ್ನನ್ನು ಕಾಡಿದ್ರೆ ಅಂತಹವರನ್ನು ದೇವರೇ ನಾಶ ಮಾಡ್ತಾನೆ. ಹಾಗಾಗಿ ನನ್ನ ವಿರೋಧಿಗಳು ಯಾರೂ ಉಳಿದಿಲ್ಲ ಎಂದು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಪಂಚ್ ಕೊಟ್ಟಿದ್ದಾರೆ.
ಟಿಕೆಟ್ ಯಾವಾಗ ಘೋಷಣೆ ಆಗುತ್ತೋ ಏನು ಅಂತ ನನಗೆ ಗೊತ್ತಿಲ್ಲ. ನನ್ನ ಬಿಟ್ಟು ಇಲ್ಲಿ ಯಾರಿಗೂ ಟಿಕೆಟ್ ಕೊಡಲ್ಲ ಮತ್ತು ಕೊಡಲು ನಾನು ಬಿಡಲ್ಲ. ಒಂದು ವೇಳೆ ನೀವು ಸತ್ತರೂ ನಿಮ್ಮ ಹೆಣಕ್ಕೆ ಜನರು ವೋಟ್ ಹಾಕಲಿ ಎಂದು ಹೈಕಮಾಂಡ್ ಹೇಳಿದೆ. ಇಷ್ಟು
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಂಸದ, ರಮೇಶ್ ಜಿಗಜಿಣಗಿ ಲಿಂಗಾಯತ ವಿರೋಧಿ ಅಂತ ಹೇಳಿದವರ ನಾಲಿಗೆ ಕತ್ತರಿಸಬೇಕು. ನನ್ನ ಜೀವನದಲ್ಲಿ ಜಾತಿ ಅನ್ನೋದು ನನಗೆ ಗೊತ್ತಿಲ್ಲ. 40-45 ವರ್ಷಗಳಿಂದ ಜನರು ನನಗೆ ವೋಟ್ ಹಾಕಿದ್ದಾರೆ. ಇಲ್ಲಿಂದ ಚಿಕ್ಕೋಡಿಗೆ ಹೋದರೂ ಅಲ್ಲಿಯೂ ನನ್ನನ್ನು ಗೆಲ್ಲಿಸಿದರು.
ಲಿಂಗಾಯಿತರಿಗೆ ವಿರೋಧವಾಗಿದ್ದು, ದಲಿತರನ್ನು ಕೊರಳಿಗೆ ಕಟ್ಟಿಕೊಂಡಿದ್ರೆ ಇವತ್ತಿಗೆ ನಾನು ಈ ಸ್ಥಾನದಲ್ಲಿ ಇರುತ್ತಿರಲಿಲ್ಲ ಎಂದರು.
ದೇಶದಲ್ಲಿ ಕಾಂಗ್ರೆಸ್ ಇರಬಾರದು ;
ಕಾಂಗ್ರೆಸ್ ವಿರುದ್ದ ಸಂಸದ ಅನಂತ್ಕುಮಾರ್ ಹೆಗಡೆ ವಾಗ್ದಾಳಿ ಮುಂದುವರೆಸಿದ್ದಾರೆ. ನಾನು ಇರೋವರೆಗೂ ಕಾಂಗ್ರೆಸ್ ನೆಮ್ಮದಿ ಆಗಿ ಇರೊಕೆ ಬಿಡೊದಿಲ್ಲ. ದೇಶವನ್ನ ಎಷ್ಟು ಸಾಧ್ಯವೋ ಅಷ್ಟು ಲೂಟಿ ಮಾಡಿ ಕಾಂಗ್ರೆಸ್ ಹಾಳು ಮಾಡಿದೆ. ಈ ದೇಶದಲ್ಲಿ ಕಾಂಗ್ರೆಸ್ ಇರಬಾರದು. ಪ್ರಜಾಪ್ರಭುತ್ವದಲ್ಲಿ ಒಳ್ಳೆಯ ವಿರೋಧಿ ಪಕ್ಷ ಇರಬೇಕು ಎಂದಿದ್ದಾರೆ.
Vijayapura MP Ramesh Jigajinagi says no one will get ticket except me, I wont spare ayone. No one who has come against me has survived, God will destroy their lives he added. Will work till congress is destroyed in India he added.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm