ಬ್ರೇಕಿಂಗ್ ನ್ಯೂಸ್
13-03-24 04:42 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.13: ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಬಳ್ಳಾರಿಯಲ್ಲಿ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದು ತೀವ್ರ ವಿಚಾರಣೆಗೆ ಒಳಪಡಿಸಿದೆ. ಈತನಿಗೂ ಸ್ಪೋಟಕ್ಕೂ ಸಂಬಂಧ ಇರುವ ಶಂಕೆಯಲ್ಲಿ ಈ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ.
ಬಳ್ಳಾರಿಯ ಕೌಲ್ ಬಜಾರ್ ನಿವಾಸಿ ಶಬ್ಬೀರ್ ಎಂಬಾತನನ್ನು ಬುಧವಾರ ಬೆಳ್ಳಂಬೆಳಗ್ಗೆ ಎನ್ಐಎ ವಶಕ್ಕೆ ಪಡೆದಿದೆ. ಶಬ್ಬೀರ್ ಬಳ್ಳಾರಿಯ ಕೈಗಾರಿಕೆ ಒಂದರಲ್ಲಿ ಇಲೆಕ್ಟ್ರಿಕಲ್ ಉದ್ಯೋಗಿಯಾಗಿದ್ದ.
ರಾಮೇಶ್ವರಂ ಕೆಫೆ ಸ್ಫೋಟ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಬಳ್ಳಾರಿಯಲ್ಲಿ ಹಲವಾರು ಶಂಕಿತರ ಮನೆಗಳಲ್ಲಿ ತೀವ್ರ ಶೋಧ ನಡೆಸಿದ್ದರು. ಈ ನಡುವೆ ಆರೋಪಿ ಪರಾರಿಯಾಗೋದಕ್ಕೂ ಮುನ್ನ ಶಬ್ಬೀರ್ ನನ್ನು ಭೇಟಿ ಮಾಡಿದ್ದಾನೆ ಎಂಬ ಸುಳಿವು ಸಿಕ್ಕಿತ್ತು. ಈಗಾಗಲೇ ಬಳ್ಳಾರಿಯಲ್ಲಿ ಮಿನಾಜ್ ಅಲಿಯಸ್ ಸುಲೈಮಾನ್, ಸೈಯದ್ ಸಮೀರ್, ಅನಾಸ್ ಇಕ್ಬಾಲ್ ಶೇಖ್, ದೆಹಲಿ ಮೂಲದ ಶಯಾನ್ ರೆಹಮಾನ್ ಅಲಿಯಾಸ್ ಹುಸೈನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ. ಅವರಿಂದಲೇ ಶಬೀರ್ ಕುರಿತು ಸುಳಿವು ಸಿಕ್ಕಿದೆ ಎನ್ನಲಾಗುತ್ತಿದೆ.
ಬೆಂಗಳೂರಿನ ವೈಟ್ಫೀಲ್ಡ್ ನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ಭಾರೀ ಸ್ಫೋಟ ಸಂಭವಿಸಿತ್ತು. 9 ಮಂದಿ ಗ್ರಾಹಕರು ಗಾಯಗೊಂಡಿದ್ದರು. ಘಟನೆ ಬಳಿಕ ಆರೋಪಿ ಬೆಂಗಳೂರಿನಿಂದ ಬಳ್ಳಾರಿಗೆ ಬಸ್ಸಿನಲ್ಲಿ ತೆರಳಿರುವುದು ಸಿಸಿಟಿವಿಯಲ್ಲಿ ಪತ್ತೆಯಾಗಿತ್ತು. ಆಬಳಿಕ ಎನ್ಐಎ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡು ಬಳ್ಳಾರಿ ಕಾರಾಗೃಹದಲ್ಲಿದ್ದ ಮಿನಾಜ್ ಅಲಿಯಾಸ್ ಸುಲೇಮಾನ್ ಎಂಬಾತನನ್ನು ವಶಕ್ಕೆ ಪಡೆದಿದ್ದರು.
Key suspect in Bangalore cafe blast case taken into custody from Bellary district. A key suspect in the Bengaluru Rameshwaram Cafe blast case has been taken into custody by the National Investigation Agency (NIA), sources in the anti-terror agency said.
26-02-26 12:58 pm
HK News Staffer
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 04:45 pm
HK News Staffer
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm