ಬ್ರೇಕಿಂಗ್ ನ್ಯೂಸ್
13-03-24 04:42 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.13: ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಬಳ್ಳಾರಿಯಲ್ಲಿ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದು ತೀವ್ರ ವಿಚಾರಣೆಗೆ ಒಳಪಡಿಸಿದೆ. ಈತನಿಗೂ ಸ್ಪೋಟಕ್ಕೂ ಸಂಬಂಧ ಇರುವ ಶಂಕೆಯಲ್ಲಿ ಈ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ.
ಬಳ್ಳಾರಿಯ ಕೌಲ್ ಬಜಾರ್ ನಿವಾಸಿ ಶಬ್ಬೀರ್ ಎಂಬಾತನನ್ನು ಬುಧವಾರ ಬೆಳ್ಳಂಬೆಳಗ್ಗೆ ಎನ್ಐಎ ವಶಕ್ಕೆ ಪಡೆದಿದೆ. ಶಬ್ಬೀರ್ ಬಳ್ಳಾರಿಯ ಕೈಗಾರಿಕೆ ಒಂದರಲ್ಲಿ ಇಲೆಕ್ಟ್ರಿಕಲ್ ಉದ್ಯೋಗಿಯಾಗಿದ್ದ.
ರಾಮೇಶ್ವರಂ ಕೆಫೆ ಸ್ಫೋಟ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಬಳ್ಳಾರಿಯಲ್ಲಿ ಹಲವಾರು ಶಂಕಿತರ ಮನೆಗಳಲ್ಲಿ ತೀವ್ರ ಶೋಧ ನಡೆಸಿದ್ದರು. ಈ ನಡುವೆ ಆರೋಪಿ ಪರಾರಿಯಾಗೋದಕ್ಕೂ ಮುನ್ನ ಶಬ್ಬೀರ್ ನನ್ನು ಭೇಟಿ ಮಾಡಿದ್ದಾನೆ ಎಂಬ ಸುಳಿವು ಸಿಕ್ಕಿತ್ತು. ಈಗಾಗಲೇ ಬಳ್ಳಾರಿಯಲ್ಲಿ ಮಿನಾಜ್ ಅಲಿಯಸ್ ಸುಲೈಮಾನ್, ಸೈಯದ್ ಸಮೀರ್, ಅನಾಸ್ ಇಕ್ಬಾಲ್ ಶೇಖ್, ದೆಹಲಿ ಮೂಲದ ಶಯಾನ್ ರೆಹಮಾನ್ ಅಲಿಯಾಸ್ ಹುಸೈನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ. ಅವರಿಂದಲೇ ಶಬೀರ್ ಕುರಿತು ಸುಳಿವು ಸಿಕ್ಕಿದೆ ಎನ್ನಲಾಗುತ್ತಿದೆ.
ಬೆಂಗಳೂರಿನ ವೈಟ್ಫೀಲ್ಡ್ ನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ಭಾರೀ ಸ್ಫೋಟ ಸಂಭವಿಸಿತ್ತು. 9 ಮಂದಿ ಗ್ರಾಹಕರು ಗಾಯಗೊಂಡಿದ್ದರು. ಘಟನೆ ಬಳಿಕ ಆರೋಪಿ ಬೆಂಗಳೂರಿನಿಂದ ಬಳ್ಳಾರಿಗೆ ಬಸ್ಸಿನಲ್ಲಿ ತೆರಳಿರುವುದು ಸಿಸಿಟಿವಿಯಲ್ಲಿ ಪತ್ತೆಯಾಗಿತ್ತು. ಆಬಳಿಕ ಎನ್ಐಎ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡು ಬಳ್ಳಾರಿ ಕಾರಾಗೃಹದಲ್ಲಿದ್ದ ಮಿನಾಜ್ ಅಲಿಯಾಸ್ ಸುಲೇಮಾನ್ ಎಂಬಾತನನ್ನು ವಶಕ್ಕೆ ಪಡೆದಿದ್ದರು.
Key suspect in Bangalore cafe blast case taken into custody from Bellary district. A key suspect in the Bengaluru Rameshwaram Cafe blast case has been taken into custody by the National Investigation Agency (NIA), sources in the anti-terror agency said.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm