ಬ್ರೇಕಿಂಗ್ ನ್ಯೂಸ್
14-03-24 01:29 pm HK News Desk ಕರ್ನಾಟಕ
ಕುಣಿಗಲ್, ಮಾ 14: ಹಾಸ್ಯನಟ, ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ದಂಪತಿ ಪ್ರಯಾಣಿಸುತ್ತಿದ್ದ ಕಾರು ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿ ಕುರುಡಿಹಳ್ಳಿ ಸಮೀಪ ಸಂಭವಿಸಿದೆ.
ಕೊತ್ತಗೆರೆ ಹೋಬಳಿ ಕೋಡಹಳ್ಳಿಪಾಳ್ಯ ಗ್ರಾಮದ ವಾಸಿ ಜಗದೀಶ್ (೪೪) ಮೃತ ದುರ್ದೈವಿ.


ಬುಧವಾರ ಹಾಸ್ಯನಟ ತುಕಾಲಿ ಸಂತೋಷ್ ಹಾಗೂ ಅವರ ಪತ್ನಿ ಮಾನಸ ಅವರು ತುಮಕೂರಿನಲ್ಲಿ ಸಿನಿಮಾ ಚಿತ್ರೀಕರಣ ಮುಗಿಸಿಕೊಂಡು ತನ್ನ ಗ್ರಾಮ ಹೊಳೆನರಸಿಪುರಕ್ಕೆ ಕಾರಿನಲ್ಲಿ ತೆರಳುತ್ತಿರಬೇಕಾದರೆ ಕುಣಿಗಲ್ ಕಡೆಯಿಂದ ಕೋಡಹಳ್ಳಿಪಾಳ್ಯ ಗ್ರಾಮಕ್ಕೆ ಹೋಗುತ್ತಿದ್ದ ಆಟೋ ನಡುವೆ ಅಪಘಾತ ಸಂಭವಿಸಿದೆ ಪರಿಣಾಮ ಆಟೋ ಚಾಲಕ ಗಾಯಗೊಂಡು ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದಾನೆ, ಅಪಘಾತದಲ್ಲಿ ಆಟೋ ಸಂಪೂರ್ಣ ನಜ್ಜು ಗುಜ್ಜಾಗಿದೆ.
ಇತ್ತೀಚೆಗಷ್ಟೇ ಅಂದರೆ, ಮಾರ್ಚ್ ಮೊದಲ ವಾರದಲ್ಲಿಯೇ ಕಿಯಾ ಕಂಪನಿಯ ಹೊಸ ಕಾರನ್ನು ಖರೀದಿಸಿದ್ದರು ತುಕಾಲಿ ಸಂತೋಷ್. ಈ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡು, ಕನಸೊಂದು ನನಸಾಗಿದೆ ಎಂದು ಬರೆದಿಕೊಂಡಿದ್ದರು.
The incident took place near Kottagere Hobali Kurudihalli in the taluk where the auto rickshaw and the car in which comedian and Bigg Boss contestant Tukali Santhosh were traveling in collided with an auto rickshaw.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am