ಬ್ರೇಕಿಂಗ್ ನ್ಯೂಸ್
14-03-24 02:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.14: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ ಎನ್ ಮಂಜುನಾಥ್ ಅವರು ಅಚ್ಚರಿಯ ಅಭ್ಯರ್ಥಿ ಅಲ್ಲ, ಬದಲಾಗಿ ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಎಂದು ಸಂಸದ ಡಿಕೆ ಸುರೇಶ್ ಟೀಕಿಸಿದ್ದಾರೆ. ಇದೇವೇಳೆ ದೇವೇಗೌಡರ ಮತ್ತು ಕುಮಾರಸ್ವಾಮಿ ಅವರ ಪಾರ್ಟಿ ಸರಿ ಇಲ್ಲವಂದು ಬುದ್ಧಿವಂತ ಅಳಿಯ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಮಂಜುನಾಥ ಅವರ ರಾಜಕೀಯ ಪ್ರವೇಶದ ಬಗ್ಗೆ ನೀವು ಅವರನ್ನೇ ಕೇಳಬೇಕು . ಅವರ ರಾಜಕೀಯ ಪ್ರವೇಶದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದು ಸಮಂಜಸ ಅಲ್ಲ ಎಂದರು.


ಅವರ ರಾಜಕೀಯ ಪ್ರವೇಶವನ್ನು ಸ್ವಾಗತ ಮಾಡುತ್ತೇವೆ. ರಾಜಕಾರಣಿಯನ್ನು ರಾಜಕಾರಣದ ದೃಷ್ಟಿಯಿಂದ ನೋಡಬೇಕು. ಇದು ದೇವೇಗೌಡರ ಕುಟುಂಬದ ಮತ್ತೊಂದು ಭಾಗ. ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಆಗಿರೋದ್ರಿಂದ ಅಚ್ಚರಿ ಅಭ್ಯರ್ಥಿ ಎಂದು ಹೇಳಲು ಆಗುವುದಿಲ್ಲ ಎಂದರು.
ದೇವೇಗೌಡರ ಕುಟುಂಬದ ಭಾಗ ಆಗಿರುವ ಮಂಜುನಾಥ್ ಬಿಜೆಪಿಯಲ್ಲಿ ಯಾಕೆ ಸ್ಪರ್ಧೆ ಎಂಬ ಪ್ರಶ್ನೆಗೆ, ದೇವೇಗೌಡರ ಪಾರ್ಟಿ ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ ಎಂದರು. ನಿಮ್ಮನ್ನು ಸೋಲಿಸೋಕೆ ವಿರೋಧಿಗಳೆಲ್ಲಾ ಒಂದಾಗಿದ್ದಾರಲ್ಲ ಎಂಬ ಪ್ರಶ್ನೆಗೆ, ಅವರಿಗೆಲ್ಲಾ ದೇವರು ಒಳ್ಳೆಯದು ಮಾಡಲಿ, ನೀವು ನನ್ನ ಪರ ಇರಿ ಸಾಕು ಎಂದರು.
Dr Manjunath is contesting from BJP because of the dirty politics of devegowda and kumarswami slams DK Suresh
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am