ಬ್ರೇಕಿಂಗ್ ನ್ಯೂಸ್
14-03-24 02:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.14: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ ಎನ್ ಮಂಜುನಾಥ್ ಅವರು ಅಚ್ಚರಿಯ ಅಭ್ಯರ್ಥಿ ಅಲ್ಲ, ಬದಲಾಗಿ ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಎಂದು ಸಂಸದ ಡಿಕೆ ಸುರೇಶ್ ಟೀಕಿಸಿದ್ದಾರೆ. ಇದೇವೇಳೆ ದೇವೇಗೌಡರ ಮತ್ತು ಕುಮಾರಸ್ವಾಮಿ ಅವರ ಪಾರ್ಟಿ ಸರಿ ಇಲ್ಲವಂದು ಬುದ್ಧಿವಂತ ಅಳಿಯ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಮಂಜುನಾಥ ಅವರ ರಾಜಕೀಯ ಪ್ರವೇಶದ ಬಗ್ಗೆ ನೀವು ಅವರನ್ನೇ ಕೇಳಬೇಕು . ಅವರ ರಾಜಕೀಯ ಪ್ರವೇಶದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದು ಸಮಂಜಸ ಅಲ್ಲ ಎಂದರು.


ಅವರ ರಾಜಕೀಯ ಪ್ರವೇಶವನ್ನು ಸ್ವಾಗತ ಮಾಡುತ್ತೇವೆ. ರಾಜಕಾರಣಿಯನ್ನು ರಾಜಕಾರಣದ ದೃಷ್ಟಿಯಿಂದ ನೋಡಬೇಕು. ಇದು ದೇವೇಗೌಡರ ಕುಟುಂಬದ ಮತ್ತೊಂದು ಭಾಗ. ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಆಗಿರೋದ್ರಿಂದ ಅಚ್ಚರಿ ಅಭ್ಯರ್ಥಿ ಎಂದು ಹೇಳಲು ಆಗುವುದಿಲ್ಲ ಎಂದರು.
ದೇವೇಗೌಡರ ಕುಟುಂಬದ ಭಾಗ ಆಗಿರುವ ಮಂಜುನಾಥ್ ಬಿಜೆಪಿಯಲ್ಲಿ ಯಾಕೆ ಸ್ಪರ್ಧೆ ಎಂಬ ಪ್ರಶ್ನೆಗೆ, ದೇವೇಗೌಡರ ಪಾರ್ಟಿ ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ ಎಂದರು. ನಿಮ್ಮನ್ನು ಸೋಲಿಸೋಕೆ ವಿರೋಧಿಗಳೆಲ್ಲಾ ಒಂದಾಗಿದ್ದಾರಲ್ಲ ಎಂಬ ಪ್ರಶ್ನೆಗೆ, ಅವರಿಗೆಲ್ಲಾ ದೇವರು ಒಳ್ಳೆಯದು ಮಾಡಲಿ, ನೀವು ನನ್ನ ಪರ ಇರಿ ಸಾಕು ಎಂದರು.
Dr Manjunath is contesting from BJP because of the dirty politics of devegowda and kumarswami slams DK Suresh
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am