ಬ್ರೇಕಿಂಗ್ ನ್ಯೂಸ್
14-03-24 09:23 pm HK News Desk ಕರ್ನಾಟಕ
ಯಾದಗಿರಿ, ಮಾ.14: ಅನಂತ ಕುಮಾರ್ ಹೆಗಡೆ ಅಲ್ಲ ಅವರಪ್ಪ ಹುಟ್ಟಿ ಬಂದ್ರೂ ಸಂವಿಧಾನ ಮುಟ್ಟೋದಕ್ಕೆ ಆಗಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜು ಗೌಡ ಏಕವಚನದಲ್ಲೇ ತಮ್ಮದೇ ಪಕ್ಷದ ಸಂಸದ ಅನಂತ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅವನ್ಯಾರೋ ಅಲ್ಲಿದ್ದು ಸಂವಿಧಾನದ ಬಗ್ಗೆ ಮಾತಾಡ್ತಾನೆ. ಅದರ ಹೊಡೆತ ನಮಗೆ ಬೀಳುತ್ತೆ ಎಂದು ಹೇಳಿದ ರಾಜು ಗೌಡ, ಬಾಬಾ ಸಾಹೇಬರ ಸಂವಿಧಾನವನ್ನ ರಕ್ಷಣೆ ಮಾಡುವಂತ ಕೆಲಸ ನರೇಂದ್ರ ಮೋದಿಯವ್ರು ಮಾಡ್ತಾರೆ ಎಂದರು.

ಎಲ್ಲೋ ನಿಂತು ಒಳ ಮೀಸಲಾತಿ ಮಾಡಿದ್ರು. ನಾನು ನಿಮ್ಮ ಪರ ನಿಂತೆ, ಆದ್ರೆ ಅದರ ಏಟು ನನ್ನ ಮೇಲೆ ಬಿತ್ತು ಎಂದು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಸುರಪುರ ವಿಧಾನಸಭೆಯ ಉಪ ಚುನಾವಣೆಯ ಕುರಿತು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ರಾಜೂಗೌಡ ಮಾತನಾಡಿದ್ದಾರೆ. ಲೋಕಸಭಾ ಚುನಾವಣೆಯ ಜೊತೆಗೆ ಸುರಪುರ ಕ್ಷೇತ್ರದ ಉಪ ಚುನಾವಣೆಯೂ ನಡೆಯುವ ಸಾಧ್ಯತೆ ಇದೆ.
ಹೀಗಾಗಿ ಚುನಾವಣೆ ಘೋಷಣೆಗೂ ಮುನ್ನವೇ ರಾಜು ಗೌಡ ಪ್ರಚಾರಕ್ಕೆ ಧುಮುಕಿದ್ದಾರೆ. ಪ್ರಚಾರದ ವೇಳೆ ರಾಜ್ಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು ಅನಂತ ಕುಮಾರ್ ಹೆಗಡೆ ಹೇಳಿಕೆ ಪ್ರಸ್ತಾಪಿಸಿ ತಿರುಗೇಟು ನೀಡಿದ್ದಾರೆ.
Mla Rajugowda slams Mp Ananth Kumar Hedge, says Even his father can't touch the constitution.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm