ಬ್ರೇಕಿಂಗ್ ನ್ಯೂಸ್
14-03-24 09:23 pm HK News Desk ಕರ್ನಾಟಕ
ಯಾದಗಿರಿ, ಮಾ.14: ಅನಂತ ಕುಮಾರ್ ಹೆಗಡೆ ಅಲ್ಲ ಅವರಪ್ಪ ಹುಟ್ಟಿ ಬಂದ್ರೂ ಸಂವಿಧಾನ ಮುಟ್ಟೋದಕ್ಕೆ ಆಗಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜು ಗೌಡ ಏಕವಚನದಲ್ಲೇ ತಮ್ಮದೇ ಪಕ್ಷದ ಸಂಸದ ಅನಂತ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅವನ್ಯಾರೋ ಅಲ್ಲಿದ್ದು ಸಂವಿಧಾನದ ಬಗ್ಗೆ ಮಾತಾಡ್ತಾನೆ. ಅದರ ಹೊಡೆತ ನಮಗೆ ಬೀಳುತ್ತೆ ಎಂದು ಹೇಳಿದ ರಾಜು ಗೌಡ, ಬಾಬಾ ಸಾಹೇಬರ ಸಂವಿಧಾನವನ್ನ ರಕ್ಷಣೆ ಮಾಡುವಂತ ಕೆಲಸ ನರೇಂದ್ರ ಮೋದಿಯವ್ರು ಮಾಡ್ತಾರೆ ಎಂದರು.

ಎಲ್ಲೋ ನಿಂತು ಒಳ ಮೀಸಲಾತಿ ಮಾಡಿದ್ರು. ನಾನು ನಿಮ್ಮ ಪರ ನಿಂತೆ, ಆದ್ರೆ ಅದರ ಏಟು ನನ್ನ ಮೇಲೆ ಬಿತ್ತು ಎಂದು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಸುರಪುರ ವಿಧಾನಸಭೆಯ ಉಪ ಚುನಾವಣೆಯ ಕುರಿತು ಫಲಾನುಭವಿಗಳ ಪ್ರಮುಖರ ಸಭೆಯಲ್ಲಿ ರಾಜೂಗೌಡ ಮಾತನಾಡಿದ್ದಾರೆ. ಲೋಕಸಭಾ ಚುನಾವಣೆಯ ಜೊತೆಗೆ ಸುರಪುರ ಕ್ಷೇತ್ರದ ಉಪ ಚುನಾವಣೆಯೂ ನಡೆಯುವ ಸಾಧ್ಯತೆ ಇದೆ.
ಹೀಗಾಗಿ ಚುನಾವಣೆ ಘೋಷಣೆಗೂ ಮುನ್ನವೇ ರಾಜು ಗೌಡ ಪ್ರಚಾರಕ್ಕೆ ಧುಮುಕಿದ್ದಾರೆ. ಪ್ರಚಾರದ ವೇಳೆ ರಾಜ್ಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು ಅನಂತ ಕುಮಾರ್ ಹೆಗಡೆ ಹೇಳಿಕೆ ಪ್ರಸ್ತಾಪಿಸಿ ತಿರುಗೇಟು ನೀಡಿದ್ದಾರೆ.
Mla Rajugowda slams Mp Ananth Kumar Hedge, says Even his father can't touch the constitution.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am