ಬ್ರೇಕಿಂಗ್ ನ್ಯೂಸ್
14-03-24 10:09 pm HK News Desk ಕರ್ನಾಟಕ
ಮೈಸೂರು, ಮಾ.14: ರಾಜಕಾರಣವೇ ದೊಡ್ಡ ಚಾಲೆಂಜ್. ಎಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡೇ ರಾಜಕೀಯಕ್ಕೆ ಬಂದಿದ್ದೇನೆ ಎಂದು ಮೈಸೂರಿನ ಮಹಾರಾಜ ಹಾಗೂ ಮೈಸೂರು - ಕೊಡಗು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಹೇಳಿದ್ದಾರೆ.
ಮೈಸೂರಿನ ಬಿಜೆಪಿ ಕಚೇರಿಗೆ ಆಗಮಿಸಿದ ಅವರು ಮಾಧ್ಯಮಗಳಿಗೆ ಮುಖಾಮುಖಿಯಾದರು. ರಾಜಕೀಯಕ್ಕೆ ತಾವು ಬಂದಿರುವುದು ತೀರಾ ಆಕಸ್ಮಿಕವೇನಲ್ಲ, ರಾಜಕೀಯಕ್ಕೆ ಬರಲು ವರ್ಷದಿಂದಲೂ ತಯಾರಿ ನಡೆಸಿದ್ದೆ. ಜೊತೆಗೆ, ತಮ್ಮ ಮೇಲೆ ಯಾರದ್ದೂ ಒತ್ತಡವಿಲ್ಲ. ಸ್ವಯಂಪ್ರೇರಿತರಾಗಿಯೇ ಜನಸೇವೆಗೆ ಧುಮುಕಿರುವುದಾಗಿ ತಿಳಿಸಿದ್ದಾರೆ.
"ಸಾಂಬಾರಿನಲ್ಲಿ ಮೆಣಸಿನಕಾಯಿ ಸಿಕ್ಕಂತೆ ರಾಜಕೀಯದಲ್ಲೂ ಟೀಕೆಗಳು ಬರುತ್ತವೆ. ರಾಜಕೀಯದಲ್ಲಿ ಅಂತಹ ಸಂದರ್ಭಗಳು ಹೆಚ್ಚಿರಬಹುದು. ಅದನ್ನು ನಾವು ಜೀರ್ಣಿಸಿಕೊಳ್ಳಬೇಕು. ರಾಜಕೀಯಕ್ಕೆ ಬಂದಾಗ ಅದೆಲ್ಲವೂ ಸಹಜ. ಎಲ್ಲದಕ್ಕೂ ಸಿದ್ದವಾಗಿದ್ದೇನೆ’’ ಎಂದವರು ಟೀಕೆ, ಟಿಪ್ಪಣಿ ಕುರಿತ ಪ್ರಶ್ನೆಗೆ ಉತ್ತರಿಸಿದ್ದಾರೆ. ಕಳೆದ ಒಂದು ವರ್ಷದಿಂದ ರಾಜಕೀಯಕ್ಕೆ ಬರುವ ಬಗ್ಗೆ ತೀರ್ಮಾನ ಮಾಡಿದ್ದೆ. ನನ್ನದು ರಾಜಸ್ಥಾನ ಮೂಲ, ರಾಜಸ್ಥಾನದ ಪ್ರಭಾವ ಇದ್ಯಾವುದೂ ಇಲ್ಲ ಎಂದವರು ತಿಳಿಸಿದ್ದಾರೆ.
ಎಸಿ ಕೊಠಡಿಯಿಂದ ಹೊರ ಬರುವುದು ದೊಡ್ಡ ವಿಚಾರ ಅಲ್ಲ. ರಾಜ ಪ್ರಭುತ್ವ ಎನ್ನುವುದೆಲ್ಲ ಬೇರೆ. ಸಂವಿಧಾನದಲ್ಲಿ, ಕಾನೂನಿನಲ್ಲಿ, ದೇವರ ಮುಂದೆ ಎಲ್ಲರೂ ಒಂದೇ ಎಂದು ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
Mysuru Yaduveer says have prepared for politics since one year, welcomed to BJP office. The announcement of Yaduveer Krishnadatta Chamaraja Wadiyar as BJP’s candidate for the Mysuru Lok Sabha constituency on Wednesday evening (March 13) also marks the return of the erstwhile royal family of Mysore’s return to active politics after a gap of two decades.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm