ಬ್ರೇಕಿಂಗ್ ನ್ಯೂಸ್
14-03-24 10:41 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 14: ಪಶ್ವಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ತಿಳಿಸಿದೆ.
ಅವರನ್ನು ಕೋಲ್ಕತಾದ ಸರ್ಕಾರಿ ಎಸ್ಎಸ್ಕೆಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. "69 ವರ್ಷದ ರಾಜಕಾರಣಿ ಮಮತಾ ಬ್ಯಾನರ್ಜಿ ಅವರು ದಕ್ಷಿಣ ಕೋಲ್ಕತ್ತಾದ ಬಾಲಿಗಂಜ್ನಲ್ಲಿ ನಡೆದ ಕಾರ್ಯಕ್ರಮದಿಂದ ಹಿಂತುರುಗಿದ ಬಳಿಕ ತಮ್ಮ ಮನೆಯಲ್ಲಿ ಜಾರಿಬಿದ್ದಿದ್ದಾರೆ. ಇದರಿಂದ ಹಣೆಗೆ ಗಾಯವಾಗಿದೆ" ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಟಿಎಂಸಿಯು ಮಮತಾ ಬ್ಯಾನರ್ಜಿ ಅವರ ಕೆಲವು ಚಿತ್ರಗಳನ್ನು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ. ಈ ಫೋಟೋಗಳಲ್ಲಿ ಮಮತಾ ಬ್ಯಾನರ್ಜಿ ಹಣೆಯಲ್ಲಿ ರಕ್ತಸ್ರಾವವಾಗುತ್ತಿರುವುದನ್ನು ಕಾಣಬಹುದು. "ನಮ್ಮ ಅಧ್ಯಕ್ಷೆ ಮಮತಾ ಬ್ಯಾನರ್ಜಿಗೆ ದೊಡ್ಡ ಗಾಯವಾಗಿದೆ. ಅವರಿಗಾಗಿ ಪ್ರಾರ್ಥನೆ ಮಾಡಿದೆ" ಎಂದು ಟಿಎಂಸಿ ಟ್ವೀಟ್ ಮಾಡಿದೆ.
ಮಮತಾ ಬ್ಯಾನರ್ಜಿ ಆರೋಗ್ಯ ಸ್ಥಿತಿ ಕುರಿತು ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. ಪಶ್ಚಿಮ ಬಂಗಾಳದ ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಅವರು ಸಿಎಂ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. "ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶೀಘ್ರವಾಗಿ ಚೇತರಿಸಿಕೊಳ್ಳಲಿ. ಅವರು ಶೀಘ್ರ ಗುಣಮುಖರಾಗಿ ಮೊದಲಿನಂತೆ ಆಗಲಿ ಎಂದು ದೇವರನ್ನು ಪ್ರಾರ್ಥಿಸುತ್ತೇವೆ" ಎಂದು ಬಿಜೆಪಿ ನಾಯಕ ಸುದ್ದಿ ಸಂಸ್ಥೆ ಎನ್ಎಐಗೆ ತಿಳಿಸಿದ್ದಾರೆ.
The Trinamool Congress (TMC) on Thursday said that its party chief and West Bengal Chief Minister Mamata Banerjee sustained a “major injury”. The news was shared on the party’s social media handle, accompanied by an image showing Banerjee with the injury.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am