ಬ್ರೇಕಿಂಗ್ ನ್ಯೂಸ್
16-03-24 10:32 am HK News Desk ಕರ್ನಾಟಕ
ಬೆಂಗಳೂರು, ಮಾ.16: ಇದು ಸ್ವಪತ್ರಿಷ್ಠೆಯ ಪ್ರದರ್ಶನವಲ್ಲ, ಸ್ವಾಭಿಮಾನದ ಸಂಘರ್ಷ ಎಂಬ ಹೆಸರಿನಡಿ ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ತೊಡೆ ತಟ್ಟಿದ್ದಾರೆ. ತಮ್ಮ ಪುತ್ರ ಕೆ.ಈ. ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಕೊಟ್ಟಿಲ್ಲ ಎಂಬ ಸಿಟ್ಟಿನಲ್ಲಿ ಈಶ್ವರಪ್ಪ ಗರಂ ಆಗಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಆಕ್ರೋಶದಲ್ಲಿ ಬೆಂಬಲಿಗರ ಸಭೆ ಕರೆದು ಪಕ್ಷದ ಅಭ್ಯರ್ಥಿ ರಾಘವೇಂದ್ರ ವಿರುದ್ಧವೇ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.
ಶಿವಮೊಗ್ಗದ ಬಂಜಾರ ಕನ್ವೆಷನಲ್ ಹಾಲ್ ನಲ್ಲಿ ಕಿಕ್ಕಿರಿದು ಸೇರಿದ್ದ ಬೆಂಬಲಿಗರು, ಅಭಿಮಾನಿಗಳ ಸಭೆಯಲ್ಲಿ ಈಶ್ವರಪ್ಪ ಈ ಘೋಷಣೆ ಮಾಡಿದ್ದಾರೆ. ಸಭೆಯಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ವಿವಿಧ ಸಮುದಾಯಗಳ ಮುಖಂಡರು, ಈಶ್ವರಪ್ಪ ನಿರ್ಧಾರಕ್ಕೆ ನಾವು ಬದ್ಧ ಎಂದು ಹೇಳಿದ್ರೆ, ಮತ್ತೆ ಕೆಲ ಮುಖಂಡರು, ಈಶ್ವರಪ್ಪನವರೇ, ಯೋಚಿಸಿ, ನಿರ್ಧಾರ ತೆಗೆದುಕೊಳ್ಳಿ. ಆತುರದ ನಿರ್ಧಾರ ಮಾಡಬೇಡಿ ಎಂದು ಕಿವಿಮಾತು ಹೇಳಿದ್ದಾರೆ.
ಇತ್ತ ಈಶ್ವರಪ್ಪ, ಸಭೆಯಲ್ಲಿ ತಮ್ಮ ಭಾಷಣದುದ್ದಕ್ಕೂ ಯಡಿಯೂರಪ್ಪ ವಿರುದ್ಧ ಹರಿಹಾಯ್ದಿದ್ದಾರೆ. ನನ್ನ ಎದೆ ಬಗೆದರೆ ಶ್ರೀರಾಮ, ಮೋದಿ ಕಾಣುತ್ತಾರೆ. ಆದ್ರೆ ಯಡಿಯೂರಪ್ಪರ ಎದೆ ಬಗೆದರೆ ಒಂದು ಕಡೆ ಶೋಭಾ ಕರಂದ್ಲಾಜೆ ಮತ್ತೊಂದು ಕಡೆ ಇಬ್ಬರು ಮಕ್ಕಳು ಕಾಣ್ತಾರೆ ಅಷ್ಟೇ ಎಂದರು. ನಾನು ಈ ಲೋಕಸಭಾ ಚುನಾವಣೆಯಲ್ಲಿ ಮೋದಿಯ ಭಕ್ತನಾಗಿ, ಸ್ಪರ್ಧೆ ಮಾಡ್ತೀನಿ ಎಂದು ಘೋಷಿಸಿದ್ದಾರೆ. ಆಮೂಲಕ ಲೋಕಸಭೆ ಚುನಾವಣೆ ಹೊತ್ತಲ್ಲಿ ಶಿವಮೊಗ್ಗದಲ್ಲಿಯೂ ಬಂಡಾಯ ಕಾಣಿಸಿಕೊಳ್ಳುವ ಸೂಚನೆ ಲಭಿಸಿದೆ.
Senior BJP leader and former Deputy Chief Minister of Karnataka, K.S. Eshwarappa, announced on Friday that he will contest as an Independent candidate from Shivamogga in the upcoming Lok Sabha elections. Eshwarappa announced this after a meeting with his supporters in Shivamogga on Friday, March 15
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am