ಬ್ರೇಕಿಂಗ್ ನ್ಯೂಸ್
16-03-24 10:32 am HK News Desk ಕರ್ನಾಟಕ
ಬೆಂಗಳೂರು, ಮಾ.16: ಇದು ಸ್ವಪತ್ರಿಷ್ಠೆಯ ಪ್ರದರ್ಶನವಲ್ಲ, ಸ್ವಾಭಿಮಾನದ ಸಂಘರ್ಷ ಎಂಬ ಹೆಸರಿನಡಿ ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ತೊಡೆ ತಟ್ಟಿದ್ದಾರೆ. ತಮ್ಮ ಪುತ್ರ ಕೆ.ಈ. ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಕೊಟ್ಟಿಲ್ಲ ಎಂಬ ಸಿಟ್ಟಿನಲ್ಲಿ ಈಶ್ವರಪ್ಪ ಗರಂ ಆಗಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಆಕ್ರೋಶದಲ್ಲಿ ಬೆಂಬಲಿಗರ ಸಭೆ ಕರೆದು ಪಕ್ಷದ ಅಭ್ಯರ್ಥಿ ರಾಘವೇಂದ್ರ ವಿರುದ್ಧವೇ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.
ಶಿವಮೊಗ್ಗದ ಬಂಜಾರ ಕನ್ವೆಷನಲ್ ಹಾಲ್ ನಲ್ಲಿ ಕಿಕ್ಕಿರಿದು ಸೇರಿದ್ದ ಬೆಂಬಲಿಗರು, ಅಭಿಮಾನಿಗಳ ಸಭೆಯಲ್ಲಿ ಈಶ್ವರಪ್ಪ ಈ ಘೋಷಣೆ ಮಾಡಿದ್ದಾರೆ. ಸಭೆಯಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ವಿವಿಧ ಸಮುದಾಯಗಳ ಮುಖಂಡರು, ಈಶ್ವರಪ್ಪ ನಿರ್ಧಾರಕ್ಕೆ ನಾವು ಬದ್ಧ ಎಂದು ಹೇಳಿದ್ರೆ, ಮತ್ತೆ ಕೆಲ ಮುಖಂಡರು, ಈಶ್ವರಪ್ಪನವರೇ, ಯೋಚಿಸಿ, ನಿರ್ಧಾರ ತೆಗೆದುಕೊಳ್ಳಿ. ಆತುರದ ನಿರ್ಧಾರ ಮಾಡಬೇಡಿ ಎಂದು ಕಿವಿಮಾತು ಹೇಳಿದ್ದಾರೆ.
ಇತ್ತ ಈಶ್ವರಪ್ಪ, ಸಭೆಯಲ್ಲಿ ತಮ್ಮ ಭಾಷಣದುದ್ದಕ್ಕೂ ಯಡಿಯೂರಪ್ಪ ವಿರುದ್ಧ ಹರಿಹಾಯ್ದಿದ್ದಾರೆ. ನನ್ನ ಎದೆ ಬಗೆದರೆ ಶ್ರೀರಾಮ, ಮೋದಿ ಕಾಣುತ್ತಾರೆ. ಆದ್ರೆ ಯಡಿಯೂರಪ್ಪರ ಎದೆ ಬಗೆದರೆ ಒಂದು ಕಡೆ ಶೋಭಾ ಕರಂದ್ಲಾಜೆ ಮತ್ತೊಂದು ಕಡೆ ಇಬ್ಬರು ಮಕ್ಕಳು ಕಾಣ್ತಾರೆ ಅಷ್ಟೇ ಎಂದರು. ನಾನು ಈ ಲೋಕಸಭಾ ಚುನಾವಣೆಯಲ್ಲಿ ಮೋದಿಯ ಭಕ್ತನಾಗಿ, ಸ್ಪರ್ಧೆ ಮಾಡ್ತೀನಿ ಎಂದು ಘೋಷಿಸಿದ್ದಾರೆ. ಆಮೂಲಕ ಲೋಕಸಭೆ ಚುನಾವಣೆ ಹೊತ್ತಲ್ಲಿ ಶಿವಮೊಗ್ಗದಲ್ಲಿಯೂ ಬಂಡಾಯ ಕಾಣಿಸಿಕೊಳ್ಳುವ ಸೂಚನೆ ಲಭಿಸಿದೆ.
Senior BJP leader and former Deputy Chief Minister of Karnataka, K.S. Eshwarappa, announced on Friday that he will contest as an Independent candidate from Shivamogga in the upcoming Lok Sabha elections. Eshwarappa announced this after a meeting with his supporters in Shivamogga on Friday, March 15
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm