ಬ್ರೇಕಿಂಗ್ ನ್ಯೂಸ್
16-03-24 10:32 am HK News Desk ಕರ್ನಾಟಕ
ಬೆಂಗಳೂರು, ಮಾ.16: ಇದು ಸ್ವಪತ್ರಿಷ್ಠೆಯ ಪ್ರದರ್ಶನವಲ್ಲ, ಸ್ವಾಭಿಮಾನದ ಸಂಘರ್ಷ ಎಂಬ ಹೆಸರಿನಡಿ ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ತೊಡೆ ತಟ್ಟಿದ್ದಾರೆ. ತಮ್ಮ ಪುತ್ರ ಕೆ.ಈ. ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಕೊಟ್ಟಿಲ್ಲ ಎಂಬ ಸಿಟ್ಟಿನಲ್ಲಿ ಈಶ್ವರಪ್ಪ ಗರಂ ಆಗಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಆಕ್ರೋಶದಲ್ಲಿ ಬೆಂಬಲಿಗರ ಸಭೆ ಕರೆದು ಪಕ್ಷದ ಅಭ್ಯರ್ಥಿ ರಾಘವೇಂದ್ರ ವಿರುದ್ಧವೇ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.
ಶಿವಮೊಗ್ಗದ ಬಂಜಾರ ಕನ್ವೆಷನಲ್ ಹಾಲ್ ನಲ್ಲಿ ಕಿಕ್ಕಿರಿದು ಸೇರಿದ್ದ ಬೆಂಬಲಿಗರು, ಅಭಿಮಾನಿಗಳ ಸಭೆಯಲ್ಲಿ ಈಶ್ವರಪ್ಪ ಈ ಘೋಷಣೆ ಮಾಡಿದ್ದಾರೆ. ಸಭೆಯಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ವಿವಿಧ ಸಮುದಾಯಗಳ ಮುಖಂಡರು, ಈಶ್ವರಪ್ಪ ನಿರ್ಧಾರಕ್ಕೆ ನಾವು ಬದ್ಧ ಎಂದು ಹೇಳಿದ್ರೆ, ಮತ್ತೆ ಕೆಲ ಮುಖಂಡರು, ಈಶ್ವರಪ್ಪನವರೇ, ಯೋಚಿಸಿ, ನಿರ್ಧಾರ ತೆಗೆದುಕೊಳ್ಳಿ. ಆತುರದ ನಿರ್ಧಾರ ಮಾಡಬೇಡಿ ಎಂದು ಕಿವಿಮಾತು ಹೇಳಿದ್ದಾರೆ.
ಇತ್ತ ಈಶ್ವರಪ್ಪ, ಸಭೆಯಲ್ಲಿ ತಮ್ಮ ಭಾಷಣದುದ್ದಕ್ಕೂ ಯಡಿಯೂರಪ್ಪ ವಿರುದ್ಧ ಹರಿಹಾಯ್ದಿದ್ದಾರೆ. ನನ್ನ ಎದೆ ಬಗೆದರೆ ಶ್ರೀರಾಮ, ಮೋದಿ ಕಾಣುತ್ತಾರೆ. ಆದ್ರೆ ಯಡಿಯೂರಪ್ಪರ ಎದೆ ಬಗೆದರೆ ಒಂದು ಕಡೆ ಶೋಭಾ ಕರಂದ್ಲಾಜೆ ಮತ್ತೊಂದು ಕಡೆ ಇಬ್ಬರು ಮಕ್ಕಳು ಕಾಣ್ತಾರೆ ಅಷ್ಟೇ ಎಂದರು. ನಾನು ಈ ಲೋಕಸಭಾ ಚುನಾವಣೆಯಲ್ಲಿ ಮೋದಿಯ ಭಕ್ತನಾಗಿ, ಸ್ಪರ್ಧೆ ಮಾಡ್ತೀನಿ ಎಂದು ಘೋಷಿಸಿದ್ದಾರೆ. ಆಮೂಲಕ ಲೋಕಸಭೆ ಚುನಾವಣೆ ಹೊತ್ತಲ್ಲಿ ಶಿವಮೊಗ್ಗದಲ್ಲಿಯೂ ಬಂಡಾಯ ಕಾಣಿಸಿಕೊಳ್ಳುವ ಸೂಚನೆ ಲಭಿಸಿದೆ.
Senior BJP leader and former Deputy Chief Minister of Karnataka, K.S. Eshwarappa, announced on Friday that he will contest as an Independent candidate from Shivamogga in the upcoming Lok Sabha elections. Eshwarappa announced this after a meeting with his supporters in Shivamogga on Friday, March 15
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am