ಬ್ರೇಕಿಂಗ್ ನ್ಯೂಸ್
16-03-24 08:58 pm HK News Desk ಕರ್ನಾಟಕ
ಕೊಪ್ಪಳ, ಮಾ.16: ಪಕ್ಷದ ಹೈಕಮಾಂಡ್ ನನಗೆ ಟಿಕೆಟ್ ಕೊಟ್ಟಿಲ್ಲ, ಆದರೆ ಸೌಜನ್ಯಕ್ಕೂ ಈ ಬಗ್ಗೆ ನನ್ನೊಂದಿಗೆ ಮಾತನಾಡಿಲ್ಲ. ಇದು ನನಗೆ ಬೇಸರ ಆಗಿದೆ. ಒಂದೇ ಮಾತಿನಲ್ಲಿ ಹೇಳುವುದೆಂದರೆ ನಾಯಕರು ನನ್ನನ್ನ ಗುಜರಿ ಲೀಡರ್ ಎಂದು ತಿಳಿದುಕೊಂಡಿದ್ದಾರೆ ಎಂದು ಸಂಸದ ಸಂಗಣ್ಣ ಕರಡಿ ಅವರು ಬಿಜೆಪಿ ನಾಯಕರ ವಿರುದ್ದವೇ ಆಕ್ರೋಶ ಹೊರ ಹಾಕಿದ್ದಾರೆ.
ಗಿಣಗೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕರಡಿ ಸಂಗಣ್ಣ ಒಬ್ಬ ಗುಜರಿ ಲೀಡರ್ ಎಂದು ತಿಳಿದು ಅವರು ನನಗೆ ಟಿಕೆಟ್ ಕೊಡದೇ ಬಿಟ್ಟಿರಬಹುದು. ನನಗೆ ಟಿಕಿಟ್ ತಪ್ಪಿದಾಗ ಬೆಂಬಲಿಗರಲ್ಲಿ ಅಸಮಾಧಾನ ಆಗುವುದು ಸಹಜ. ಪಕ್ಷ ಘೋಷಿಸಿದ ಅಭ್ಯರ್ಥಿ ಒಪ್ಪಿಕೊಳ್ಳಬೇಕು. ಬಿಜೆಪಿ ಈಗಾಗಲೇ ಅಭ್ಯರ್ಥಿಯನ್ನು ಘೋಷಿಸಿದೆ. ಅವರನ್ನು ಬದಲಿಸಿ ಎನ್ನುವುದಿಲ್ಲ. ಟಿಕೆಟ್ ವಿಚಾರ ಮುಗಿದ ಅಧ್ಯಾಯ ಎಂದರು.
ಹೈಕಮಾಂಡ್ಗೆ ಮೂರು ಪ್ರಶ್ನೆ ಕೇಳಿರುವೆ. ನನಗೆ ಬಿಜೆಪಿ ಹೈಕಮಾಂಡ್ ಈ ವರೆಗೂ ಯಾಕೆ ಕರೆ ಮಾಡಿಲ್ಲ ? ನನಗೆ ಟಿಕೆಟ್ ತಪ್ಪಿಸಲು ಕಾರಣ ಯಾರು ? ಉದ್ದೇಶವೇನು ? ಈ ಪ್ರಶ್ನೆಗೆ ಅವರು ಉತ್ತರ ಕೊಡುವುದನ್ನು ಕಾಯುತ್ತಿದ್ದೇನೆ. ಹೈಕಮಾಂಡ್ನಿಂದ ಉತ್ತರ ಸಿಗುವ ವರೆಗೂ ನಾನು ಕಾದು ನೋಡುವೆ. ನಾವೇನು ಗಡುವು ಕೊಟ್ಟಿಲ್ಲ. ಗುಡುವು ಕೊಟ್ಟರೆ ನಮಗೆ ನಷ್ಟ ಎಂದರು.
ನಾನು ಈ ಬಾರಿ ಮತ್ತೊಮ್ಮೆ ಅವಕಾಶ ಕೊಡಿ ಎಂದು ಹೈಕಮಾಂಡ್ಗೆ ಮನವಿ ಮಾಡಿದ್ದೇ ಆದರೆ ಟಿಕೆಟ್ ಸಿಗಲಿಲ್ಲ. ಕಾಂಗ್ರೆಸ್ನ ಹಲವು ನಾಯಕರು ನನ್ನ ಸಂಪರ್ಕ ಮಾಡಿದ್ದಾರೆ. ಕಾಂಗ್ರೆಸ್ಗೆ ಆಹ್ವಾನ ವಿಚಾರ ನಾನು ಇನ್ನು ಯಾವ ನಿರ್ಧಾರ ಮಾಡಿಲ್ಲ. ನಮ್ಮವರ ಅಭಿಪ್ರಾಯ ಪಡೆಯಬೇಕಾಗುತ್ತದೆ. ಶ್ರೀನಾಥ್ ಅವರು ನನ್ನ ಮೇಲಿನ ಅಭಿಮಾನಕ್ಕೆ ಅವರು ಆಹ್ವಾನ ಮಾಡಿದ್ದಾರೆ ಎಂದರು.
ನಾನೇನು ರಾಜಕೀಯ ನಿವೃತ್ತಿಯಾಗುವುದಿಲ್ಲ. ನನ್ನನ್ನು ನಂಬಿದ ತುಂಬಾ ಜನರು ಇದ್ದಾರೆ. ಬಿಜೆಪಿ ಬಿಟ್ಟು ಏಲ್ಲಿಗೂ ಹೋಗುವುದಿಲ್ಲ. ರಾಜಕೀಯವಾಗಿ ಮಾಡುವ ಕೆಲಸಗಳು ಸಾಕಷ್ಟಿವೆ. ನನಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಸಾಕಷ್ಟು ನೋವಿದೆ ಎಂದು ಭಾವನಾತ್ಮಕ ಮಾತುಗಳನ್ನಾಡಿದರು.
BJP ticket miss, Koppal karadi sanganna cries on stage, says BJP leaders have taught that I am a scrap
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am