ಬ್ರೇಕಿಂಗ್ ನ್ಯೂಸ್
16-03-24 09:03 pm HK News Desk ಕರ್ನಾಟಕ
ಕಲಬುರಗಿ, ಮಾ.16: ಹಾವೇರಿ ಟಿಕೆಟ್ ನಿರ್ಣಯ ಮಾಡಿದ್ದು ವಿಜಯೇಂದ್ರ ಅಥವಾ ಯಡಿಯೂರಪ್ಪ ಅಲ್ಲ. ಈಶ್ವರಪ್ಪ ಅವರು ಪಕ್ಷದ ಹಿರಿಯ ಕಟ್ಟಾಳಾಗಿ ಪಕ್ಷದಲ್ಲಿದ್ದವರು, ತಮ್ಮ ನಿರ್ಣಯದಿಂದ ಹಿಂದೆ ಸರಿಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಎಸ್ ಈಶ್ವರಪ್ಪ ಅವರನ್ನು ಮನವೊಲಿಸುವ ಯತ್ನವನ್ನು ನಮ್ಮ ವರಿಷ್ಠರು ಮಾಡ್ತಾರೆ. ಪಕ್ಷದ ಹೈಕಮಾಂಡ್ ಹಾವೇರಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಿದೆ. ಈಶ್ವರಪ್ಪನವರು ಹಿರಿಯರು ಅವರಿಗೆ ಮನವಿ ಮಾಡುತ್ತೇನೆ. ತಮ್ಮ ನಿರ್ಣಯದಿಂದ ಹಿಂದೆ ಸರಿಬೇಕು ಎಂದು ಹೇಳಿದರು.
ಇನ್ನು, ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ವಿರೋಧ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದರು. ನಾವ್ಯಾರು ತೀರ್ಮಾನ ಮಾಡುವುದಲ್ಲ. ಹೈಕಮಾಂಡ್ ತೀರ್ಮಾನ ಮಾಡುತ್ತೆ. ಇನ್ನೆರಡು ದಿನದಲ್ಲಿ ಎಲ್ಲವೂ ಸರಿಯಾಗುತ್ತದೆ ಎಂದು ನುಣುಚಿಕೊಂಡರು.
ಲೋಕಸಭಾ ಚುನಾವಣಾ ಪ್ರಚಾರಕ್ಕೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯಿಂದಲೇ ಚಾಲನೆ ನೀಡುತ್ತಿದ್ದಾರೆ. ಬಿಜೆಪಿ ಪರವಾಗಿ ಒಳ್ಳೆ ವಾತಾವರಣ ಸೃಷ್ಟಿಯಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎನ್ನುವುದು ದೇಶದ ಜನರ ಬಯಕೆ. ರಾಜ್ಯದಲ್ಲೂ ಇದೇ ವಾತಾವರಣ ಇದೆ. ಮೋದಿ ಅವರ ಜನಪ್ರೀಯತೆ ಮತವಾಗಿ ಪರಿವರ್ತನೆ ಮಾಡಬೇಕು. ಜೆಡಿಎಸ್ ಜೊತೆ ಒಂದಾಗಿ ರಾಜ್ಯದಲ್ಲಿ ಮತ್ತೊಂದು ಐತಿಹಾಸಿಕ ಗೆಲುವು ಬಿಜೆಪಿಗೆ ಸಿಗಲಿದೆ ಎಂದು ಹೇಳಿದರು.
Haveri ticket to be missed to Eshwarappa was not B. Y. Vijayendra but it was high command. Eshwarappa must cancel his decision of standing as independent candidate from Shivamogga for loksabha elections said Vijayendra
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm