ಬ್ರೇಕಿಂಗ್ ನ್ಯೂಸ್
16-03-24 09:03 pm HK News Desk ಕರ್ನಾಟಕ
ಕಲಬುರಗಿ, ಮಾ.16: ಹಾವೇರಿ ಟಿಕೆಟ್ ನಿರ್ಣಯ ಮಾಡಿದ್ದು ವಿಜಯೇಂದ್ರ ಅಥವಾ ಯಡಿಯೂರಪ್ಪ ಅಲ್ಲ. ಈಶ್ವರಪ್ಪ ಅವರು ಪಕ್ಷದ ಹಿರಿಯ ಕಟ್ಟಾಳಾಗಿ ಪಕ್ಷದಲ್ಲಿದ್ದವರು, ತಮ್ಮ ನಿರ್ಣಯದಿಂದ ಹಿಂದೆ ಸರಿಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಎಸ್ ಈಶ್ವರಪ್ಪ ಅವರನ್ನು ಮನವೊಲಿಸುವ ಯತ್ನವನ್ನು ನಮ್ಮ ವರಿಷ್ಠರು ಮಾಡ್ತಾರೆ. ಪಕ್ಷದ ಹೈಕಮಾಂಡ್ ಹಾವೇರಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಿದೆ. ಈಶ್ವರಪ್ಪನವರು ಹಿರಿಯರು ಅವರಿಗೆ ಮನವಿ ಮಾಡುತ್ತೇನೆ. ತಮ್ಮ ನಿರ್ಣಯದಿಂದ ಹಿಂದೆ ಸರಿಬೇಕು ಎಂದು ಹೇಳಿದರು.
ಇನ್ನು, ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ವಿರೋಧ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದರು. ನಾವ್ಯಾರು ತೀರ್ಮಾನ ಮಾಡುವುದಲ್ಲ. ಹೈಕಮಾಂಡ್ ತೀರ್ಮಾನ ಮಾಡುತ್ತೆ. ಇನ್ನೆರಡು ದಿನದಲ್ಲಿ ಎಲ್ಲವೂ ಸರಿಯಾಗುತ್ತದೆ ಎಂದು ನುಣುಚಿಕೊಂಡರು.
ಲೋಕಸಭಾ ಚುನಾವಣಾ ಪ್ರಚಾರಕ್ಕೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯಿಂದಲೇ ಚಾಲನೆ ನೀಡುತ್ತಿದ್ದಾರೆ. ಬಿಜೆಪಿ ಪರವಾಗಿ ಒಳ್ಳೆ ವಾತಾವರಣ ಸೃಷ್ಟಿಯಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎನ್ನುವುದು ದೇಶದ ಜನರ ಬಯಕೆ. ರಾಜ್ಯದಲ್ಲೂ ಇದೇ ವಾತಾವರಣ ಇದೆ. ಮೋದಿ ಅವರ ಜನಪ್ರೀಯತೆ ಮತವಾಗಿ ಪರಿವರ್ತನೆ ಮಾಡಬೇಕು. ಜೆಡಿಎಸ್ ಜೊತೆ ಒಂದಾಗಿ ರಾಜ್ಯದಲ್ಲಿ ಮತ್ತೊಂದು ಐತಿಹಾಸಿಕ ಗೆಲುವು ಬಿಜೆಪಿಗೆ ಸಿಗಲಿದೆ ಎಂದು ಹೇಳಿದರು.
Haveri ticket to be missed to Eshwarappa was not B. Y. Vijayendra but it was high command. Eshwarappa must cancel his decision of standing as independent candidate from Shivamogga for loksabha elections said Vijayendra
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am