ಬ್ರೇಕಿಂಗ್ ನ್ಯೂಸ್
16-03-24 09:03 pm HK News Desk ಕರ್ನಾಟಕ
ಕಲಬುರಗಿ, ಮಾ.16: ಹಾವೇರಿ ಟಿಕೆಟ್ ನಿರ್ಣಯ ಮಾಡಿದ್ದು ವಿಜಯೇಂದ್ರ ಅಥವಾ ಯಡಿಯೂರಪ್ಪ ಅಲ್ಲ. ಈಶ್ವರಪ್ಪ ಅವರು ಪಕ್ಷದ ಹಿರಿಯ ಕಟ್ಟಾಳಾಗಿ ಪಕ್ಷದಲ್ಲಿದ್ದವರು, ತಮ್ಮ ನಿರ್ಣಯದಿಂದ ಹಿಂದೆ ಸರಿಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಎಸ್ ಈಶ್ವರಪ್ಪ ಅವರನ್ನು ಮನವೊಲಿಸುವ ಯತ್ನವನ್ನು ನಮ್ಮ ವರಿಷ್ಠರು ಮಾಡ್ತಾರೆ. ಪಕ್ಷದ ಹೈಕಮಾಂಡ್ ಹಾವೇರಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಿದೆ. ಈಶ್ವರಪ್ಪನವರು ಹಿರಿಯರು ಅವರಿಗೆ ಮನವಿ ಮಾಡುತ್ತೇನೆ. ತಮ್ಮ ನಿರ್ಣಯದಿಂದ ಹಿಂದೆ ಸರಿಬೇಕು ಎಂದು ಹೇಳಿದರು.
ಇನ್ನು, ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ವಿರೋಧ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದರು. ನಾವ್ಯಾರು ತೀರ್ಮಾನ ಮಾಡುವುದಲ್ಲ. ಹೈಕಮಾಂಡ್ ತೀರ್ಮಾನ ಮಾಡುತ್ತೆ. ಇನ್ನೆರಡು ದಿನದಲ್ಲಿ ಎಲ್ಲವೂ ಸರಿಯಾಗುತ್ತದೆ ಎಂದು ನುಣುಚಿಕೊಂಡರು.
ಲೋಕಸಭಾ ಚುನಾವಣಾ ಪ್ರಚಾರಕ್ಕೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯಿಂದಲೇ ಚಾಲನೆ ನೀಡುತ್ತಿದ್ದಾರೆ. ಬಿಜೆಪಿ ಪರವಾಗಿ ಒಳ್ಳೆ ವಾತಾವರಣ ಸೃಷ್ಟಿಯಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎನ್ನುವುದು ದೇಶದ ಜನರ ಬಯಕೆ. ರಾಜ್ಯದಲ್ಲೂ ಇದೇ ವಾತಾವರಣ ಇದೆ. ಮೋದಿ ಅವರ ಜನಪ್ರೀಯತೆ ಮತವಾಗಿ ಪರಿವರ್ತನೆ ಮಾಡಬೇಕು. ಜೆಡಿಎಸ್ ಜೊತೆ ಒಂದಾಗಿ ರಾಜ್ಯದಲ್ಲಿ ಮತ್ತೊಂದು ಐತಿಹಾಸಿಕ ಗೆಲುವು ಬಿಜೆಪಿಗೆ ಸಿಗಲಿದೆ ಎಂದು ಹೇಳಿದರು.
Haveri ticket to be missed to Eshwarappa was not B. Y. Vijayendra but it was high command. Eshwarappa must cancel his decision of standing as independent candidate from Shivamogga for loksabha elections said Vijayendra
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm