ಬ್ರೇಕಿಂಗ್ ನ್ಯೂಸ್
18-03-24 12:39 pm HK News Desk ಕರ್ನಾಟಕ
ಚಿಕ್ಕಮಗಳೂರು, ಮಾ 18: ಸಿಮೆಂಟ್ ಹೇರಿಕೊಂಡು ಹೋಗುತಿದ್ದ 16 ಚಕ್ರದ ಲಾರಿಯೊಂದು ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಕೆಟ್ಟು ನಿಂತ ಪರಿಣಾಮ ಪ್ರಯಾಣಿಕರು ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಆಗಿ ಪರದಾಡಿದ್ದಾರೆ
ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್ ಲಾರಿಯೊಂದು ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಸಿಕ್ಕಿಕೊಂಡಿದೆ.
ಚಾರ್ಮಾಡಿ ಘಾಟಿಯಲ್ಲಿ 10 ಚಕ್ರದ ವಾಹನಕ್ಕಿಂತ ದೊಡ್ಡ ವಾಹನಗಳು ಚಾರ್ಮಾಡಿ ಘಾಟಿಯಲ್ಲಿ ಸಂಚರಿಸುವಂತಿಲ್ಲ, ಆದರೂ ವಾಹನ ಸವಾರ ಗೊತ್ತಿದ್ದೋ ಗೊತ್ತಿಲ್ಲದೆಯೋ ಬಂದಿದ್ದಾನೆ ಈ ವೇಳೆ ಹತ್ತನೇ ತಿರುವಿನಲ್ಲಿ ಹಿಂದೆಯೂ ಹೋಗಲಾಗದೆ, ಮುಂದೆಯೂ ಹೋಗಲಾಗದೆ ಸಿಲುಕಿಕೊಂಡಿದೆ. ಈ ವೇಳೆ ಅದೇ ದಾರಿಯಲ್ಲಿ ಬರುತ್ತಿದ್ದ ಇತರ ವಾಹನಗಳು ತಿರುವಿನಲ್ಲಿ ಸಂಚರಿಸಲಾಗದೆ ಸಾಲು ಗಟ್ಟಿ ನಿಂತಿರುವ ಚಿತ್ರಣ ಕಂಡು ಬಂದಿದೆ.
ಚಿಕ್ಕಮಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ ಇದಾಗಿದ್ದು ಹೆಚ್ಚಿನ ವಾಹನಗಳು ಇದೆ ಮಾರ್ಗವನ್ನು ಅವಲಂಬಿಸುತ್ತವೆ ಹಾಗಾಗಿ ಈ ಮಾರ್ಗದಲ್ಲಿ ಹೆಚ್ಚಿನ ವಾಹನಗಳು ಸಂಚರಿಸುತ್ತಿರುವುದರಿಂದ ಕಿಲೋಮೀಟರ್ ಗಟ್ಟಲೆ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ.
ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಇದ್ರೂ ಲಾರಿಯನ್ನು ಸಂಚರಿಸಲು ಹೇಗೆ ಬಿಟ್ಟರು ಎಂಬುದು ಅಲ್ಲಿನ ಜನರ ಪ್ರಶ್ನೆ, ಇದಲ್ಲದೆ ಸ್ಥಳೀಯರು ಪೊಲೀಸರ ವಿರುದ್ಧ ಅಸಮಾಧಾನಗೊಂಡಿದ್ದಾರೆ.
Mangalore Charmadi Ghat 16 wheeler truck entry causes huge traffic jam.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am