ಬ್ರೇಕಿಂಗ್ ನ್ಯೂಸ್
20-03-24 12:20 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 20: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಜೆಪಿ ನಗರದ ಮೂರನೇ ಹಂತದಲ್ಲಿ ನಡೆದಿದೆ.
ಉಡುಪಿ ಅಂಬಲಪಾಡಿ ಮೂಲದ ಸುಕನ್ಯಾ (58) ಜೊತೆ 28 ವರ್ಷದ ಅವಳಿ ಮಕ್ಕಳಾದ ನಿಖಿತ್ ಮತ್ತು ನಿಶ್ಚಿತ್ ಮೃತಪಟ್ಟಿದ್ದಾರೆ. ಬೆಳಗ್ಗೆ ಗಂಡನಿಗೆ ಹಾಲು ಹಾಗೂ ಪೇಪರ್ ನೀಡಿ ರೂಂ ಲಾಕ್ ಮಾಡಿ ಬೆಂಕಿ ಹಚ್ಚಿಕೊಂಡು ಮಕ್ಕಳ ಜೊತೆ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸುಕನ್ಯಾ ಪತಿ ಜಯಾನಂದ್ ಫ್ಯಾಕ್ಟರಿ ನಡೆಸುತ್ತಿದ್ದರು. ಕೋವಿಡ್ನಿಂದ ನಷ್ಟ ಅನುಭವಿಸಿದ್ದ ಹಿನ್ನೆಲೆಯಲ್ಲಿ ಜಯಾನಂದ್ ಫ್ಯಾಕ್ಟರಿ ಬಂದ್ ಮಾಡಿದ್ದರು. ಜಯಾನಂದ್ ಸಾಕಷ್ಟು ಸಾಲ ಮಾಡಿದ್ದರಿಂದ ಸುಕನ್ಯಾ ಮನೆಯಲ್ಲಿ ಟ್ಯೂಷನ್ ಹೇಳಿಕೊಡುತ್ತಿದ್ದರು
ವ್ಯವಹಾರ ನಷ್ಟವಾಗಿದ್ದರಿಂದ ಜಯಾನಂದ್ ಆನಾರೋಗ್ಯ ಪೀಡಿತರಾಗಿ ಮನೆಯಲ್ಲಿದ್ದರು. ಇಬ್ಬರು ಮಕ್ಕಳಲ್ಲಿ ಓರ್ವ ಮಗ ನಿಶ್ಚಿತ್ ಮನೆಯಿಂದಲೇ ವರ್ಕ್ ಫ್ರಮ್ ಹೋಂ ಮಾಡುತ್ತಿದ್ದ.
ನಿಕಿತ್ ಕಳೆದ ನಾಲ್ಕೈದು ತಿಂಗಳಿಂದ ಕೆಲಸ ಬಿಟ್ಟು ಮನೆಯಲ್ಲಿದ್ದ. ಸಾಲ ಜಾಸ್ತಿಯಾದ ಹಿನ್ನೆಲೆಯಲ್ಲಿ ಮನೆಗೆ ಸಾಲಗಾರರು ಬರುತ್ತಿದ್ದರು. ಹದಿನೈದು ವರ್ಷಗಳಿಂದ ಒಂದೇ ಮನೆಯಲ್ಲಿ ಕುಟುಂಬ ಬಾಡಿಗೆಗೆ ಇತ್ತು. ಕಳೆದ ಕೆಲ ತಿಂಗಳಿನಿಂದ ಬಾಡಿಗೆ ಕಟ್ಟಲು ಕುಟುಂಬ ಒದ್ದಾಡುತ್ತಿತ್ತು. ಮಂಗಳವಾರ ಸಾಲಗಾರರು ಮನೆ ಬಳಿ ಬಂದು ಸಾಲ ಪಾವತಿಸುವಂತೆ ಒತ್ತಡ ಹೇರಿದ್ದಾರೆ. ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಸಿಕ್ಕಿದೆ.
3 native of Udupi Set Themselves on Fire in Bengalore JP Nagar, Die. The deceased has been identified as Sukanya mother and 28 year old son Nikitha and 28 year old son Nischitha. Because of the threat of bank employee the family has taken this extreme step.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am