ಬ್ರೇಕಿಂಗ್ ನ್ಯೂಸ್
20-03-24 09:16 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 20: ಆಧ್ಯಾತ್ಮಿಕ ಗುರು, ಇಶಾ ಫೌಂಡೇಶನ್ನ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ತೀವ್ರ ತಲೆ ನೋವು ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ವೈದ್ಯರು ತುರ್ತು ಮೆದಳು ಶಸ್ತ್ರಚಿಕಿತ್ಸೆ ಮಾಡಿದ್ದಾರೆ.
ಮಾರ್ಚ್ 20 ಬೆಳಿಗ್ಗೆ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ. ಸದ್ಯ ಸದ್ಗುರು ಆರೋಗ್ಯ ಚೇತರಿಕೆ ಕಾಣುತ್ತಿದ್ದು, ಶೀಘ್ರವೇ ಗುಣಮುಖರಾಗಲಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

ಶಿವರಾತ್ರಿ ಉತ್ಸವದ ಕಳೆದ ಕೆಲ ದಿನಗಳಿಂದ ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಸದ್ಗುರು ಆಸ್ಪತ್ರೆ ವೈದ್ಯರ ಸಂಪರ್ಕ ಮಾಡಿದ್ದರು. ಆದರೆ, ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುವುದಕ್ಕೆ ಹಿಂದೇಟು ಹಾಕಿದ್ದರು. ಆ ಬಳಿಕ ಎಡಗಾಲು ಸೆಳೆತ ಸೇರಿದಂತೆ ತಲೆ ನೋವು ಮತ್ತಷ್ಟು ಹೆಚ್ಚಳವಾಗಿದೆ. ಈ ಹಿನ್ನೆಲೆ ಸಿಟಿ ಮತ್ತು ಎಂಐಆರ್ ಸ್ಕ್ಯಾನ್ ಮಾಡಿದಾಗ ಮೆದಳಿನಲ್ಲಿ ರಕ್ತ ಸ್ರಾವವಾಗಿದೆ ಜೊತೆಗೆ ಮೆದುಳಿನಲ್ಲಿ ಊತವಾಗಿದೆ ಎಂದು ತಿಳಿದುಬಂದಿದೆ. ಆಸ್ಪತ್ರೆ ದಾಖಲಾದ ಸದ್ಗುರುವಿನ ತಪಾಸಣೆ ನಡೆಸಿದ ವೈದ್ಯರು ತುರ್ತು ಮೆದುಳು ಶಸ್ತ್ರಚಿಕಿತ್ಸೆ ಮಾಡಿದ್ದಾರೆ

ಸದ್ಗುರುಗಳಿಗೆ ಕರೆ ಮಾಡಿ ಪ್ರಧಾನಿ ಮೋದಿ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿಗಳು ಟ್ವೀಟ್ ಮಾಡಿದ್ದು, " ಸದ್ಗುರುಗಳ ಜತೆ ಕರೆ ಮಾಡಿ ಮಾತನಾಡಿದ್ದೇನೆ. ಅವರಿಗೆ ಉತ್ತಮ ಆರೋಗ್ಯ ಸಿಗಲಿ, ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ " ಎಂದಿದ್ದಾರೆ.
ಇನ್ನು ಸದ್ಗುರು ಆಸ್ಪತ್ರೆ ದಾಖಲು ಮಾಹಿತಿ ಹೊರಬೀಳುತ್ತಿದ್ದಂತೆ ದೇಶ ವಿದೇಶದಲ್ಲಿರುವ ಸದ್ಗುರು ಅನುಯಾಯಿಗಳು, ಶಿಷ್ಯರು, ಬೆಂಬಲಿಗರು ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.
Sadhguru Jaggi Vasudev underwent surgery at a Delhi hospital for a life-threatening brain bleed, his Isha Foundation said in a statement. He is recovering well, and improving "beyond expectations", it added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am