ಬ್ರೇಕಿಂಗ್ ನ್ಯೂಸ್
20-03-24 09:25 pm HK News Desk ಕರ್ನಾಟಕ
ಶಿವಮೊಗ್ಗ, ಮಾ.20: ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಕ್ಕಿಕೊಂಡಿದೆ. ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಮಾಡಲು ರಾಜ್ಯದಲ್ಲಿ ಪ್ರಯತ್ನ ನಡೆಯುತ್ತಿದೆ. ನಾನು ಸಹ ಆ ದಿಕ್ಕಿನಲ್ಲಿ ಪ್ರಯತ್ನ ಮಾಡ್ತಿದ್ದೇನೆ ಎಂದು ಬಂಡಾಯ ಸ್ಪರ್ಧೆಗಿಳಿದಿರುವ ಕೆ.ಎಸ್ ಈಶ್ವರಪ್ಪ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಿರೀಕ್ಷೆಗೆ ಮೀರಿ ಬೆಂಬಲ ಸಿಗುತ್ತಿದೆ. ಜಿಲ್ಲೆಯ ಎಲ್ಲ ಸ್ವಾಮೀಜಿಗಳೂ ಬೆಂಬಲ ಕೊಡ್ತಿದ್ದಾರೆ. ಸಿಗಂಧೂರು ಚೌಡೇಶ್ವರಿ ದೇವಸ್ಥಾನದಲ್ಲಿಯೂ ಆಶೀರ್ವಾದ ದೊರೆತಿದೆ. ಯಾವ ಕಾರಣಕ್ಕು ತೊಂದರೆ ಆಗಲ್ಲ, ನೂರಕ್ಕೆ ನೂರು ಗೆಲ್ಲುತ್ತಾರೆ ಅಂತಾ ಸ್ವಾಮೀಜಿಗಳು ಹೇಳಿದ್ದಾರೆ.
ಈ ಹಂತದಲ್ಲಿ ಯಾರೇ ಬಂದು ಮನವೊಲಿಸಿದರೂ ಹಿಂದೆ ಸರಿಯಲ್ಲ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನಾನು ಸ್ಪರ್ಧೆ ಮಾಡಿದ್ದರೆ ನೂರಕ್ಕೆ ನೂರು ಗೆಲ್ಲುತ್ತಿದ್ದೆ. ಬಿಜೆಪಿ ಈ ಸಲ 27 ಕ್ಷೇತ್ರದಲ್ಲಿ ಗೆಲ್ಲಬೇಕಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಾನು ಒಂದು ಕುಟುಂಬದ ವಿರುದ್ಧ ಸ್ಪರ್ಧೆ ಮಾಡಿದ್ದೇನೆ. ನಾನೇ ಗೆಲ್ಲುತ್ತೇನೆ. ಗೆದ್ದ ನಂತರ ಬಿಜೆಪಿಗೆ ಸೇರುತ್ತೇನೆ ಎಂದು ಈಶ್ವರಪ್ಪ ಹೇಳಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಲಿದೆ. ಅದಕ್ಕಾಗಿ ನಾವು ಕೆಲಸ ಮಾಡುತ್ತೇವೆ ಎಂದಿದ್ದಾರೆ.
The party is in the hands of one family. They are showing a dictatorial attitude. Efforts are being made in the state to change the BJP state president. I am also making efforts in that direction," eshwarappa, who is contesting as a rebel, said.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 08:01 pm
HK News Staffer
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm