ಬ್ರೇಕಿಂಗ್ ನ್ಯೂಸ್
21-03-24 12:10 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ತಮಿಳುನಾಡಿನಿಂದ ಬಂದು ಬಾಂಬ್ ಇಡುತ್ತಾರೆಂಬ ಹೇಳಿಕೆ ಬೆಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕುತ್ತಿಗೆ ಹಿಡಿದಿದೆ. ನೀತಿ ಸಂಹಿತೆ ಜಾರಿ ಇದ್ದರೂ ಕೋಮು ಭಾಷಣ ಮಾಡಿದ ಆರೋಪದಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಡಿಎಂಕೆ ದೂರು ಆಧರಿಸಿ ಚುನಾವಣಾ ಆಯೋಗ ಕ್ರಮಕ್ಕೆ ಮುಂದಾಗಿದೆ.
ಕೇಂದ್ರ ಸಚಿವೆ ಶೋಭಾ ವಿರುದ್ಧ ಚುನಾವಣಾ ಆಯೋಗಕ್ಕೆ ಡಿಎಂಕೆ ನಾಯಕರು ದೂರು ನೀಡಿದ್ದಾರೆ. ಶೋಭಾ ಕರಂದ್ಲಾಜೆ ದ್ವೇಷ ಹರಡುವ ಕೆಲಸ ಮಾಡ್ತಿದ್ದಾರೆ, ಕನ್ನಡಿಗರು-ತಮಿಳಿಗರ ಮಧ್ಯೆ ದ್ವೇಷ ಮೂಡಿಸುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ವತಃ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಗ್ರಹಿಸಿದ್ದರು. ಅಲ್ಲದೆ, ಮಧುರೈನಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಇದರ ಬೆನ್ನಲ್ಲೇ ತನ್ನ ಹೇಳಿಕೆ ಬಗ್ಗೆ ಶೋಭಾ ಕರಂದ್ಲಾಜೆ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಯಾಚಿಸಿದ್ದರು.


ಇದೇ ವೇಳೆ, ಚಿಕ್ಕಪೇಟೆ ಚುನಾವಣಾಧಿಕಾರಿ ನೀಡಿದ ದೂರಿನ ಮೇರೆಗೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಮೊಬೈಲ್ ಶಾಪ್ ಮಾಲೀಕನ ಮೇಲೆ ಹಲ್ಲೆ ಮಾಡಿದ್ದಕ್ಕೆ ನಗರತ್ ಪೇಟೆಯಲ್ಲಿ ಪ್ರತಿಭಟನೆ ಮಾಡಿ ಭಾಷಣ ಮಾಡಿದ್ದರು. ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153a, 295a, RP act 123(3a) ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ತೇಜಸ್ವಿ ಸೂರ್ಯ ಕೋಮು ದ್ವೇಷಕ್ಕೆ ಪ್ರಚೋದನೆ ಮಾಡಿದ್ದಾರೆಂದು ಪೊಲೀಸರಿಗೆ ದೂರು ನೀಡಲಾಗಿದೆ.
Hanuman Chalisa Bangalore, FIR on Shobha Karandlaje, and Tejasvi Surya for violating the rules of the election code of conduct and instigating people to disturb communal harmony in Bangalore.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 08:01 pm
HK News Staffer
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm