ಬ್ರೇಕಿಂಗ್ ನ್ಯೂಸ್
21-03-24 12:10 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ತಮಿಳುನಾಡಿನಿಂದ ಬಂದು ಬಾಂಬ್ ಇಡುತ್ತಾರೆಂಬ ಹೇಳಿಕೆ ಬೆಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕುತ್ತಿಗೆ ಹಿಡಿದಿದೆ. ನೀತಿ ಸಂಹಿತೆ ಜಾರಿ ಇದ್ದರೂ ಕೋಮು ಭಾಷಣ ಮಾಡಿದ ಆರೋಪದಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಡಿಎಂಕೆ ದೂರು ಆಧರಿಸಿ ಚುನಾವಣಾ ಆಯೋಗ ಕ್ರಮಕ್ಕೆ ಮುಂದಾಗಿದೆ.
ಕೇಂದ್ರ ಸಚಿವೆ ಶೋಭಾ ವಿರುದ್ಧ ಚುನಾವಣಾ ಆಯೋಗಕ್ಕೆ ಡಿಎಂಕೆ ನಾಯಕರು ದೂರು ನೀಡಿದ್ದಾರೆ. ಶೋಭಾ ಕರಂದ್ಲಾಜೆ ದ್ವೇಷ ಹರಡುವ ಕೆಲಸ ಮಾಡ್ತಿದ್ದಾರೆ, ಕನ್ನಡಿಗರು-ತಮಿಳಿಗರ ಮಧ್ಯೆ ದ್ವೇಷ ಮೂಡಿಸುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ವತಃ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಗ್ರಹಿಸಿದ್ದರು. ಅಲ್ಲದೆ, ಮಧುರೈನಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಇದರ ಬೆನ್ನಲ್ಲೇ ತನ್ನ ಹೇಳಿಕೆ ಬಗ್ಗೆ ಶೋಭಾ ಕರಂದ್ಲಾಜೆ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಯಾಚಿಸಿದ್ದರು.


ಇದೇ ವೇಳೆ, ಚಿಕ್ಕಪೇಟೆ ಚುನಾವಣಾಧಿಕಾರಿ ನೀಡಿದ ದೂರಿನ ಮೇರೆಗೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಮೊಬೈಲ್ ಶಾಪ್ ಮಾಲೀಕನ ಮೇಲೆ ಹಲ್ಲೆ ಮಾಡಿದ್ದಕ್ಕೆ ನಗರತ್ ಪೇಟೆಯಲ್ಲಿ ಪ್ರತಿಭಟನೆ ಮಾಡಿ ಭಾಷಣ ಮಾಡಿದ್ದರು. ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153a, 295a, RP act 123(3a) ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ತೇಜಸ್ವಿ ಸೂರ್ಯ ಕೋಮು ದ್ವೇಷಕ್ಕೆ ಪ್ರಚೋದನೆ ಮಾಡಿದ್ದಾರೆಂದು ಪೊಲೀಸರಿಗೆ ದೂರು ನೀಡಲಾಗಿದೆ.
Hanuman Chalisa Bangalore, FIR on Shobha Karandlaje, and Tejasvi Surya for violating the rules of the election code of conduct and instigating people to disturb communal harmony in Bangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am