ಬ್ರೇಕಿಂಗ್ ನ್ಯೂಸ್
21-03-24 07:00 pm HK News Desk ಕರ್ನಾಟಕ
ಹಾಸನ, ಮಾ.21: ತಾಳಿ ಕಟ್ಟುವ ಶುಭ ವೇಳೆಯಲ್ಲೇ ವಧುವಿನ ಪ್ರಿಯತಮ ಬಂದು ಕಿರಿಕ್ ಮಾಡಿದ್ದರಿಂದ ಮದುವೆ ಅರ್ಧದಲ್ಲೇ ಮುರಿದು ಬಿದ್ದ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ.
ಬೇಲೂರಿನ ಒಕ್ಕಲಿಗರ ಸಂಘದಲ್ಲಿ ಗುರುವಾರ ಬೇಲೂರಿನ ತೇಜಸ್ವಿನಿ ಹಾಗ ಶಿವಮೊಗ್ಗ ಮೂಲದ ಪ್ರಮೋದ್ ಕುಮಾರ್ ಮದುವೆ ಏರ್ಪಾಡು ಆಗಿತ್ತು. ತಾಳಿ ಕಟ್ಟಲು ಇನ್ನೇನು ಸಿದ್ಧತೆ ಆಗುತ್ತಿದ್ದಾಗಲೇ ಯುವಕನೊಬ್ಬ ಕಲ್ಯಾಣ ಮಂಟಪಕ್ಕೆ ಬಂದು ಮದುವೆಗೆ ಅಡ್ಡಿಪಡಿಸಿದ್ದಾನೆ. ಹಾಸನ ಹೊರವಲಯದ ಗವೇನಹಳ್ಳಿಯ ಯುವಕ ನವೀನ್ ಎಂಬಾತ ತಾಳಿಯನ್ನು ಕಿತ್ತುಕೊಂಡು ತೇಜಸ್ವಿನಿ ನನ್ನನ್ನು ಪ್ರೀತಿಸುತ್ತಿದ್ದಾಳೆ, ನನ್ನ ಜೊತೆಗೇ ಮದುವೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾನೆ. ಇದರಿಂದ ಕಲ್ಯಾಣ ಮಂಟಪದಲ್ಲಿ ಕೆಲಕಾಲ ಗೊಂದಲದ ಸ್ಥಿತಿ ನಿರ್ಮಾಣವಾಯಿತು. ಬಳಿಕ ಬೇಲೂರು ಪೊಲೀಸರು ಆಗಮಿಸಿದ್ದು ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.


ತೇಜಸ್ವಿನಿ ಹಾಗೂ ನವೀನ್ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ ತನ್ನ ಪ್ರೀತಿ ವಿಚಾರ ಮುಚ್ಚಿಟ್ಟು ಪ್ರಮೋದ್ ಕುಮಾರ್ ಜೊತೆ ಮದುವೆಗೆ ಯುವತಿ ಮುಂದಾಗಿದ್ದಳು. ಆದರೆ ವಂಚನೆಗೊಳಗಾದ ಯುವಕ ತನ್ನ ಜೊತೆಗಿನ ಪ್ರೀತಿ ವಿಷಯ ಬಯಲು ಮಾಡಿದ್ದಾನೆ. ಯುವತಿಯ ಪ್ರೀತಿ ಪ್ರೇಮದ ವಿಚಾರ ತಿಳಿದು ವರ ಪ್ರಮೋದ್ ತನಗೆ ಈ ಮದುವೆ ಬೇಡ ಎಂದು ಮದುವೆ ಮಂಟಪದಿಂದಲೇ ಹೊರ ನಡೆದಿದ್ದಾನೆ. ವಧು ಮತ್ತು ವರನ ಸಂಬಂಧಿಕರು ಬೇಲೂರು ಪೊಲೀಸ್ ಠಾಣೆಯಲ್ಲಿ ಸೇರಿದ್ದು ಮಾತುಕತೆ ನಡೆಸಿದ್ದಾರೆ.
Hassan marriage stopped by lover at last moment. Lover who came suddenly into the wedding hall alleged that the bride was in love with him and took away the Mangala Sutra. Belur police have registered a case.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm