ಬ್ರೇಕಿಂಗ್ ನ್ಯೂಸ್
21-03-24 07:00 pm HK News Desk ಕರ್ನಾಟಕ
ಹಾಸನ, ಮಾ.21: ತಾಳಿ ಕಟ್ಟುವ ಶುಭ ವೇಳೆಯಲ್ಲೇ ವಧುವಿನ ಪ್ರಿಯತಮ ಬಂದು ಕಿರಿಕ್ ಮಾಡಿದ್ದರಿಂದ ಮದುವೆ ಅರ್ಧದಲ್ಲೇ ಮುರಿದು ಬಿದ್ದ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ.
ಬೇಲೂರಿನ ಒಕ್ಕಲಿಗರ ಸಂಘದಲ್ಲಿ ಗುರುವಾರ ಬೇಲೂರಿನ ತೇಜಸ್ವಿನಿ ಹಾಗ ಶಿವಮೊಗ್ಗ ಮೂಲದ ಪ್ರಮೋದ್ ಕುಮಾರ್ ಮದುವೆ ಏರ್ಪಾಡು ಆಗಿತ್ತು. ತಾಳಿ ಕಟ್ಟಲು ಇನ್ನೇನು ಸಿದ್ಧತೆ ಆಗುತ್ತಿದ್ದಾಗಲೇ ಯುವಕನೊಬ್ಬ ಕಲ್ಯಾಣ ಮಂಟಪಕ್ಕೆ ಬಂದು ಮದುವೆಗೆ ಅಡ್ಡಿಪಡಿಸಿದ್ದಾನೆ. ಹಾಸನ ಹೊರವಲಯದ ಗವೇನಹಳ್ಳಿಯ ಯುವಕ ನವೀನ್ ಎಂಬಾತ ತಾಳಿಯನ್ನು ಕಿತ್ತುಕೊಂಡು ತೇಜಸ್ವಿನಿ ನನ್ನನ್ನು ಪ್ರೀತಿಸುತ್ತಿದ್ದಾಳೆ, ನನ್ನ ಜೊತೆಗೇ ಮದುವೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾನೆ. ಇದರಿಂದ ಕಲ್ಯಾಣ ಮಂಟಪದಲ್ಲಿ ಕೆಲಕಾಲ ಗೊಂದಲದ ಸ್ಥಿತಿ ನಿರ್ಮಾಣವಾಯಿತು. ಬಳಿಕ ಬೇಲೂರು ಪೊಲೀಸರು ಆಗಮಿಸಿದ್ದು ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.


ತೇಜಸ್ವಿನಿ ಹಾಗೂ ನವೀನ್ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ ತನ್ನ ಪ್ರೀತಿ ವಿಚಾರ ಮುಚ್ಚಿಟ್ಟು ಪ್ರಮೋದ್ ಕುಮಾರ್ ಜೊತೆ ಮದುವೆಗೆ ಯುವತಿ ಮುಂದಾಗಿದ್ದಳು. ಆದರೆ ವಂಚನೆಗೊಳಗಾದ ಯುವಕ ತನ್ನ ಜೊತೆಗಿನ ಪ್ರೀತಿ ವಿಷಯ ಬಯಲು ಮಾಡಿದ್ದಾನೆ. ಯುವತಿಯ ಪ್ರೀತಿ ಪ್ರೇಮದ ವಿಚಾರ ತಿಳಿದು ವರ ಪ್ರಮೋದ್ ತನಗೆ ಈ ಮದುವೆ ಬೇಡ ಎಂದು ಮದುವೆ ಮಂಟಪದಿಂದಲೇ ಹೊರ ನಡೆದಿದ್ದಾನೆ. ವಧು ಮತ್ತು ವರನ ಸಂಬಂಧಿಕರು ಬೇಲೂರು ಪೊಲೀಸ್ ಠಾಣೆಯಲ್ಲಿ ಸೇರಿದ್ದು ಮಾತುಕತೆ ನಡೆಸಿದ್ದಾರೆ.
Hassan marriage stopped by lover at last moment. Lover who came suddenly into the wedding hall alleged that the bride was in love with him and took away the Mangala Sutra. Belur police have registered a case.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm