ಬ್ರೇಕಿಂಗ್ ನ್ಯೂಸ್
21-03-24 10:05 pm HK NEWS ಕರ್ನಾಟಕ
ನವದೆಹಲಿ, ಮಾ.21: ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದ 17 ಕ್ಷೇತ್ರದ ಅಭ್ಯರ್ಥಿಗಳ ಹೆಸರು ಪ್ರಕಟಗೊಂಡಿದೆ. ಮೊದಲ ಪಟ್ಟಿಯಲ್ಲಿ ಏಳು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿತ್ತು. ಇದೀಗ 24 ಕ್ಷೇತ್ರದ ಅಭ್ಯರ್ಥಿ ಪ್ರಕಟ ಆದಂತಾಗಿದೆ. ಬಹುತೇಕ ಕ್ಷೇತ್ರಗಳಲ್ಲಿ ಸಚಿವರ ಮಕ್ಕಳು, ಸಂಬಂಧಿಕರು ಲೋಕಸಭೆ ಟಿಕೆಟ್ ಪಡೆದಿದ್ದಾರೆ.


ಚಿತ್ರದುರ್ಗ -ಬಿ.ಎನ್.ಚಂದ್ರಪ್ಪ, ಬೆಳಗಾವಿ - ಮೃಣಾಲ್ ಹೆಬ್ಬಾಳಕರ್, ಚಿಕ್ಕೋಡಿ - ಪ್ರಿಯಾಂಕಾ ಜಾರಕಿಹೊಳಿ, ಬಾಗಲಕೋಟೆ - ಸಂಯುಕ್ತಾ ಪಾಟೀಲ್, ಧಾರವಾಡ - ವಿನೋದ್ ಅಸುಟಿ, ದಾವಣಗೆರೆ - ಪ್ರಭಾ ಮಲ್ಲಿಕಾರ್ಜುನ, ಕೊಪ್ಪಳ - ರಾಜಶೇಖರ ಹಿಟ್ನಾಳ್, ಕಲಬುರಗಿ - ರಾಧಾಕೃಷ್ಣ ದೊಡ್ಡಮನಿ, ಬೀದರ್ - ಸಾಗರ್ ಖಂಡ್ರೆ, ದಕ್ಷಿಣ ಕನ್ನಡ - ಪದ್ಮರಾಜ್, ಉಡುಪಿ -ಚಿಕ್ಕಮಗಳೂರು -ಜಯಪ್ರಕಾಶ್ ಹೆಗ್ಡೆ ಟಿಕೆಟ್ ಪಡೆದಿದ್ದಾರೆ.

ಬೆಂಗಳೂರು ದಕ್ಷಿಣ - ಸೌಮ್ಯ ರೆಡ್ಡಿ, ಬೆಂಗಳೂರು ಸೆಂಟ್ರಲ್ -ಮನ್ಸೂರ್ ಅಲಿಖಾನ್, ಬೆಂಗಳೂರು ಉತ್ತರ -ಪ್ರೊ.ರಾಜೀವ್ ಗೌಡ, ಮೈಸೂರು -ಎಂ.ಲಕ್ಷ್ಮಣ್, ರಾಯಚೂರು -ಜಿ.ಕುಮಾರ ನಾಯಕ್, ಉತ್ತರ ಕನ್ನಡ -ಡಾ.ಅಂಜಲಿ ನಿಂಬಾಳ್ಕರ್ ಟಿಕೆಟ್ ಗಿಟ್ಟಿಸಿದ್ದಾರೆ. ಬೆಳಗಾವಿ, ಚಿಕ್ಕೋಡಿ, ಬಾಗಲಕೋಟ, ದಾವಣಗೆರೆ, ಬೀದರ್ ಕ್ಷೇತ್ರಗಳಲ್ಲಿ ಹಾಲಿ ರಾಜ್ಯ ಸಚಿವರ ಮಕ್ಕಳನ್ನೇ ಕಣಕ್ಕಿಳಿಸಿದ್ದು ಕಲಬುರಗಿ ಕ್ಷೇತ್ರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ಟಿಕೆಟ್ ಪಡೆದಿದ್ದಾರೆ.
Congress third list of candidates announced, Padmaraj for Mangalore, Jayaprakash Hegde for Udupi Chikmagalur, Mysuru Lakshman announced by congress high command. Mallikarjun Kharge's son-in-law Radhakrishna will contest from Gulbarga Lok Sabha seat in Karnataka.congress
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am