ಬ್ರೇಕಿಂಗ್ ನ್ಯೂಸ್
21-03-24 10:56 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ಮೆಟ್ರೋ ರೈಲು ಸಂಚರಿಸುತ್ತಿದ್ದ ವೇಳೆಯೇ ಹಳಿಗೆ ಹಾರಿ ಮುಂಬೈ ಮೂಲದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ರೈಲು ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಮೃತ ಯುವಕನನ್ನು ಮಹಾರಾಷ್ಟ್ರ ಮೂಲದ ಧೃವ್ ಠಕ್ಕರ್(19) ಎಂದು ಗುರುತಿಸಲಾಗಿದೆ.
ಮಧ್ಯಾಹ್ನ 2.10ಕ್ಕೆ ಘಟನೆ ನಡೆದಿದ್ದು, ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುವಾಗ ವಿದ್ಯಾರ್ಥಿ ಫೋನಲ್ಲಿ ಮಾತಾಡುತ್ತಲೇ ಹಳಿ ಮೇಲೆ ಹಠಾತ್ ಜಿಗಿದಿದ್ದಾನೆ. ರೈಲು ಆತನ ಮೇಲೆ ಹರಿದಿದ್ದು, ರುಂಡ ಮುಂಡ ಬೇರೆಯಾಗಿತ್ತು. ಅಧಿಕಾರಿಗಳು ಶವವನ್ನು ತೆಗೆಯಲು ಹರಸಾಹಸ ಪಟ್ಟಿದ್ದಾರೆ.
ಇದರಿಂದಾಗಿ ಕೆಲಹೊತ್ತು ಮಾಗಡಿ ರಸ್ತೆಯಿಂದ ಚಲ್ಲಘಟ್ಟದ ವರೆಗೆ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಪೊಲೀಸರು ಸ್ಥಳ ಮಹಜರು ನಡೆಸಿ ಹಳಿ ಮೇಲೆ ಬಿದ್ದಿದ್ದ ದೇಹದ ಭಾಗಗಳನ್ನು ಸಂಗ್ರಹಿಸಿ ಆಸ್ಪತ್ರೆಗೆ ರವಾನಿಸಿದರು. ಯುವಕ ಬೆಂಗಳೂರಿನ ಕಾನೂನು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ.
ಘಟನೆಗೆ ಸಂಬಂಧಿಸಿ ಚಂದ್ರಾಲೇಔಟ್ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದು ಆತ್ಮಹತ್ಯೆಯೋ, ಅಲ್ಲವೋ ಎನ್ನುವ ಕುರಿತು ಸಿಸಿಟಿವಿ ಫೂಟೇಜ್ ಸಹಿತ ಪ್ರತ್ಯಕ್ಷದರ್ಶಿಗಳಿಂದ ವಿವರ ಪಡೆದಿದ್ದಾರೆ.
A Mumbai-based student allegedly committed suicide by jumping off the tracks while the metro train was on its way. The incident took place at Athiguppe metro station in Bengaluru. The deceased has been identified as Dhruv Thakkar (19), a native of Maharashtra.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am