ಬ್ರೇಕಿಂಗ್ ನ್ಯೂಸ್
22-03-24 05:10 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.22: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಪತ್ನಿ ಗೀತಾ ಪರ ಪ್ರಚಾರ ನಡೆಸುತ್ತಿರುವ ಸ್ಯಾಂಡಲ್ವುಡ್ ನಟ ಶಿವರಾಜ್ ಕುಮಾರ್ ನಟಿಸಿರುವ ಸಿನಿಮಾಗಳಿಗೆ ನಿರ್ಬಂಧ ಹೇರುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸುತ್ತಿದ್ದಾರೆ. ಅವರ ಪರವಾಗಿ ಶಿವರಾಜ್ ಕುಮಾರ್ ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿ ತೊಡಗಿಸಿದ್ದಾರೆ. ಜನರ ಬಳಿ ಹೋಗಿ ಬಿರುಸಿನಿಂದ ಮತಬೇಟೆ ಮಾಡುತ್ತಿರುವ ಬೆನ್ನಲ್ಲೇ, ಬಿಜೆಪಿಯ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾವು ಅವರ ವಿರುದ್ಧ ದೂರು ನೀಡಿದೆ.
ನಟ ಶಿವರಾಜ್ ಕುಮಾರ್ ತನ್ನ ಪತ್ನಿಯ ಪರ ಚುನಾವಣಾ ಪ್ರಚಾರ ಮಾಡುತ್ತಿರುವುದರಿಂದ ಅವರು ನಟಿಸಿರುವ ಸಿನಿಮಾ, ಜಾಹೀರಾತುಗಳನ್ನು ಸದ್ಯದ ಮಟ್ಟಿಗೆ ನಿಷೇಧ ಮಾಡಬೇಕು. ಯಾವುದನ್ನೂ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಬೇಕು, ಅವರು ತಮ್ಮ ಚಿತ್ರಗಳ ಮೂಲಕ ಜನರಿಗೆ ಪ್ರಭಾವ ಬೀರುತ್ತಾರೆ ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ಬಿಜೆಪಿ ಹೇಳಿದೆ.
ಪತ್ನಿ ಗೀತಾಗೆ ಬೆಂಬಲ ನೀಡಿರುವ ಶಿವರಾಜ್ ಕುಮಾರ್ ಕಾಂಗ್ರೆಸ್ ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಲ್ಲದೆ, ಕಾಂಗ್ರೆಸ್ ನಾಯಕರೊಂದಿಗೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದಾರೆ. ಶಿವರಾಜ್ ಕುಮಾರ್ ತಮ್ಮ ಜನಪ್ರಿಯತೆ ಹಾಗೂ ಚಲನಚಿತ್ರಗಳಿಂದ ಮತದಾರರ ಮೇಲೆ ಪ್ರಭಾವ ಬೀರಲಿದ್ದಾರೆ. ದೂರದರ್ಶನ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶಿವರಾಜ್ ಕುಮಾರ್ ನಟನೆಯ ಚಿತ್ರ ಪ್ರಸಾರಕ್ಕೆ ತಡೆ ನೀಡುವಂತೆ ಮನವಿ ಮಾಡಲಾಗಿದೆ.
Campaign for wife Geeta, BJP complains Election Commission to ban movies of actor Shivraj Kumar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am