ಬ್ರೇಕಿಂಗ್ ನ್ಯೂಸ್
24-03-24 09:46 pm HK News Desk ಕರ್ನಾಟಕ
ಬೆಳಗಾವಿ, ಮಾ.24: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಒಂದು ತಿಂಗಳಲ್ಲೇ ಇಂಗ್ಲಿಷ್ ಕಲಿಸುವುದಾಗಿ ಬೆಳಗಾವಿಯ ಖ್ಯಾತ ಇಂಗ್ಲಿಷ್ ತರಬೇತುದಾರ ಜಿ.ಎಲ್.ಮಂಜುನಾಥ ತಿಳಿಸಿದ್ದಾರೆ.
ಮೂಲತಃ ಹಾಸನದವರಾಗಿರುವ ಮಂಜುನಾಥ ಕಳೆದ 20 ವರ್ಷಗಳಿಂದ ಬೆಳಗಾವಿಯಲ್ಲಿ ಟೈಮ್ ಇಂಗ್ಲಿಷ್ ಟ್ರೈನಿಂಗ್ ಅಕಾಡೆಮಿ ಮೂಲಕ ವಿದ್ಯಾರ್ಥಿಗಳು, ಉದ್ಯೋಗಾರ್ಥಿಗಳು ಹಾಗೂ ನಾಗರಿಕರಿಗೆ ಇಂಗ್ಲಿಷ್ ಕಲಿಸಿಕೊಡುತ್ತಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರು ಯಾವುದೇ ಕಾರಣಕ್ಕೆ ಭಾಷೆಗಾಗಿ ಭಯ ಪಡಬೇಕಾಗಿಲ್ಲ. ನಾನು ಅವರಿಗೆ ಕೇವಲ ಒಂದೇ ತಿಂಗಳಲ್ಲಿ ಇಂಗ್ಲಿಷ್ ಕಲಿಸುತ್ತೇನೆ. ಅದರಲ್ಲೂ ಉಚಿತವಾಗಿ ಇಂಗ್ಲಿಷ್ ಹೇಳಿಕೊಡುತ್ತೇನೆ ಎಂದು ತಿಳಿಸಿದ್ದಾರೆ.

ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿರುವ ಜಯಪ್ರಕಾಶ ಹೆಗ್ಡೆ ಅವರು ಬ್ರಹ್ಮಾವರದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಎದುರಾಳಿಗೆ ಇಂಗ್ಲಿಷ್ ಮತ್ತು ಹಿಂದಿ ಬಾರದೆ ಇರುವುದರಿಂದ ಲೋಕಸಭೆಯಲ್ಲಿ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಸಂವಹನಕ್ಕೆ ಕಷ್ಟವಾಗುತ್ತದೆ ಎಂದು ಹೇಳಿದ್ದರು. ಈ ವಿಚಾರ ಭಾರಿ ಚರ್ಚೆಯಾಗುತ್ತಿರುವ ವೇಳೆಯಲ್ಲೇ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಇಂಗ್ಲಿಷ್ ಕಲಿಸಿ ಕೊಡುವುದಾಗಿ ಮಂಜುನಾಥ ಹೇಳಿದ್ದಾರೆ.
Belagavi Prof GL Manjunath says will teach Kota Srinivas Poojary free English within a month's time. Congress candidate from the Udupi-Chikmagaluru constituency K Jayaprakash Hegde has clarified that, contrary to the allegation made against him in certain media reports recently, he had not made derogatory statements on his BJP rival Kota Srinivas Poojary's knowledge of language.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm