ಬ್ರೇಕಿಂಗ್ ನ್ಯೂಸ್
24-03-24 09:46 pm HK News Desk ಕರ್ನಾಟಕ
ಬೆಳಗಾವಿ, ಮಾ.24: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಒಂದು ತಿಂಗಳಲ್ಲೇ ಇಂಗ್ಲಿಷ್ ಕಲಿಸುವುದಾಗಿ ಬೆಳಗಾವಿಯ ಖ್ಯಾತ ಇಂಗ್ಲಿಷ್ ತರಬೇತುದಾರ ಜಿ.ಎಲ್.ಮಂಜುನಾಥ ತಿಳಿಸಿದ್ದಾರೆ.
ಮೂಲತಃ ಹಾಸನದವರಾಗಿರುವ ಮಂಜುನಾಥ ಕಳೆದ 20 ವರ್ಷಗಳಿಂದ ಬೆಳಗಾವಿಯಲ್ಲಿ ಟೈಮ್ ಇಂಗ್ಲಿಷ್ ಟ್ರೈನಿಂಗ್ ಅಕಾಡೆಮಿ ಮೂಲಕ ವಿದ್ಯಾರ್ಥಿಗಳು, ಉದ್ಯೋಗಾರ್ಥಿಗಳು ಹಾಗೂ ನಾಗರಿಕರಿಗೆ ಇಂಗ್ಲಿಷ್ ಕಲಿಸಿಕೊಡುತ್ತಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರು ಯಾವುದೇ ಕಾರಣಕ್ಕೆ ಭಾಷೆಗಾಗಿ ಭಯ ಪಡಬೇಕಾಗಿಲ್ಲ. ನಾನು ಅವರಿಗೆ ಕೇವಲ ಒಂದೇ ತಿಂಗಳಲ್ಲಿ ಇಂಗ್ಲಿಷ್ ಕಲಿಸುತ್ತೇನೆ. ಅದರಲ್ಲೂ ಉಚಿತವಾಗಿ ಇಂಗ್ಲಿಷ್ ಹೇಳಿಕೊಡುತ್ತೇನೆ ಎಂದು ತಿಳಿಸಿದ್ದಾರೆ.

ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿರುವ ಜಯಪ್ರಕಾಶ ಹೆಗ್ಡೆ ಅವರು ಬ್ರಹ್ಮಾವರದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಎದುರಾಳಿಗೆ ಇಂಗ್ಲಿಷ್ ಮತ್ತು ಹಿಂದಿ ಬಾರದೆ ಇರುವುದರಿಂದ ಲೋಕಸಭೆಯಲ್ಲಿ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಸಂವಹನಕ್ಕೆ ಕಷ್ಟವಾಗುತ್ತದೆ ಎಂದು ಹೇಳಿದ್ದರು. ಈ ವಿಚಾರ ಭಾರಿ ಚರ್ಚೆಯಾಗುತ್ತಿರುವ ವೇಳೆಯಲ್ಲೇ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಇಂಗ್ಲಿಷ್ ಕಲಿಸಿ ಕೊಡುವುದಾಗಿ ಮಂಜುನಾಥ ಹೇಳಿದ್ದಾರೆ.
Belagavi Prof GL Manjunath says will teach Kota Srinivas Poojary free English within a month's time. Congress candidate from the Udupi-Chikmagaluru constituency K Jayaprakash Hegde has clarified that, contrary to the allegation made against him in certain media reports recently, he had not made derogatory statements on his BJP rival Kota Srinivas Poojary's knowledge of language.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am