ಬ್ರೇಕಿಂಗ್ ನ್ಯೂಸ್
24-03-24 10:17 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.24: ಬಿಜೆಪಿ ಐದನೇ ಪಟ್ಟಿಯಲ್ಲಿ 111 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದ್ದು ರಾಜ್ಯದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿ ಅಂತಿಮಗೊಳಿಸಿದೆ. ಬೆಳಗಾವಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ರಾಯಚೂರು ಕ್ಷೇತ್ರಗಳಿಗೆ ಹೊಸ ಮುಖಗಳನ್ನು ಘೋಷಣೆ ಮಾಡಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನ ಬಾಕಿ ಉಳಿಸಿಕೊಂಡಿದೆ.
ಬೆಳಗಾವಿಯ ಹಾಲಿ ಸಂಸದೆ ಮಂಗಳಾ ಅಂಗಡಿ ಅವರಿಗೆ ಟಿಕೆಟ್ ಕೈತಪ್ಪಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಅಲ್ಲಿನ ಟಿಕೆಟ್ ನೀಡಲಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಮಾಜಿ ಸಚಿವ ಡಾ.ಕೆ ಸುಧಾಕರ್ ಗೆ ಟಿಕೆಟ್ ನೀಡಿದ್ದಾರೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ ಸಂಸದ, ಹಿಂದು ಫೈರ್ ಬ್ರಾಂಡ್ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಕೊಕ್ ನೀಡಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ನೀಡಲಾಗಿದೆ. ರಾಯಚೂರಿನಿಂದ ರಾಜಾ ಅಮರೇಶ್ವರ ನಾಯಕ ಅವರಿಗೆ ಹೈಕಮಾಂಡ್ ಟಿಕೆಟ್ ನೀಡಿದೆ.



ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳ ಅಭ್ಯರ್ಥಿಗಳನ್ನ ಎರಡು ವಾರಗಳ ಹಿಂದೆಯೇ ಘೋಷಿಸಿತ್ತು. ಇದೀಗ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಯನ್ನ ಘೋಷಿಸಿದ್ದು, ಇನ್ನೂ ಒಂದು ಕ್ಷೇತ್ರದಲ್ಲಿ ಅಭ್ಯರ್ಥಿ ಘೋಷಣೆ ಬಾಕಿ ಉಳಿಸಿದೆ. ಚಿತ್ರದುರ್ಗ ಕ್ಷೇತ್ರದಿಂದ ಗೋವಿಂದ ಕಾರಜೋಳ ಹೆಸರನ್ನು ರಾಜ್ಯ ನಾಯಕರು ಶಿಫಾರಸು ಮಾಡಿದ್ದರು. ಆದರೆ ಈ ಹೆಸರನ್ನು ಅಂತಿಮಗೊಳಿಸಲು ಹೈಕಮಾಂಡ್ ನಾಯಕರು ಒಪ್ಪಿಗೆ ನೀಡಿಲ್ಲ.
ಉಳಿದಂತೆ ಐದನೇ ಪಟ್ಟಿಯಲ್ಲಿ ಉತ್ತರ ಪ್ರದೇಶದ ಮಂಡಿ ಕ್ಷೇತ್ರದಿಂದ ನಟಿ ಕಂಗನಾ ರನೌತ್, ಮೇನಕಾ ಗಾಂಧಿ ಸುಲ್ತಾನ್ ಪುರ, ರಾಮಾಯಣ ನಟ ಅರುಣ್ ಗೋವಿಲ್ ಮೀರತ್, ಜಿತಿನ್ ಪ್ರಸಾದ್ ಫಿಲಿಬಿತ್, ರವಿಶಂಕರ್ ಪ್ರಸಾದ್ ಪಾಟ್ನಾದಿಂದ ಟಿಕೆಟ್ ಗಿಟ್ಟಿಸಿದ್ದಾರೆ. ಮೇನಕಾ ಪುತ್ರ ಅರುಣ್ ಗಾಂಧಿಗೆ ಇನ್ನೂ ಟಿಕೆಟ್ ಘೋಷಣೆ ಆಗಿಲ್ಲ. ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಅರಣ್ ಟಿಕೆಟ್ ಸಿಗದೇ ಇದ್ದರೆ ಪಕ್ಷೇತರ ಸ್ಪರ್ಧೆಗೆ ಒಲವು ಹೊಂದಿದ್ದಾರೆ.
Anath Kumar Hegde mp ticket missed for uttar karnataka, Jagadish Shettar gets ticket from Belagavi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am