ಬ್ರೇಕಿಂಗ್ ನ್ಯೂಸ್
28-11-20 11:23 am Headline Karnataka News Network ಕರ್ನಾಟಕ
ಬೆಂಗಳೂರು, ನ.28 : ಆಟೋ ಚಾಲಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಎಂಬ ಕಾರಣಕ್ಕೆ ಗಂಡನನ್ನೇ ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ.
ಪ್ರಿಯಕರನೊಂದಿಗೆ ಸೇರಿ ಗಂಡನನ್ನೇ ಕೊಲೆ ಮಾಡಿದ ಮಹಿಳೆ ಸೇರಿ ಐದು ಮಂದಿಯನ್ನು ಬಂಧಿಸಲಾಗಿದೆ. ದೊಡ್ಡಬಳ್ಳಾಪುರ ತಾಲೂಕು ದೊಡ್ಡರಾಯಪ್ಪನಹಳ್ಳಿಯ 40 ವರ್ಷದ ಬೀರೇಗೌಡ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ.
ರಾಜನಕುಂಟೆಯ ವೇಣುಗೋಪಾಲಸ್ವಾಮಿ ಬಡಾವಣೆ ನಿವಾಸಿ ಕಲ್ಪನಾ, ಸಾದೇನಹಳ್ಳಿ ಬಡಾವಣೆ ನಿವಾಸಿ ಲಕ್ಷ್ಮಣ, ಪ್ರದೀಪ, ಹೆಸರುಘಟ್ಟದ ಅಜಯ್ ಹಾಗೂ ದರ್ಶನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಬೀರೇಗೌಡನ ಪತ್ನಿ ಕಲ್ಪನಾ ಆಟೋ ಚಾಲಕ ಲಕ್ಷ್ಮಣನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಳು. ತಮ್ಮ ಸಂಬಂಧ ಗಂಡ ಅಡ್ಡಿಯಾಗಿದ್ದಾನೆ ಎಂದು ಸಂಚು ರೂಪಿಸಿ ಕೊಲೆ ಮಾಡಿರುವುದು ತನಿಖೆ ವೇಳೆ ಗೊತ್ತಾಗಿದೆ.
ನವೆಂಬರ್ 21 ರಂದು ಬೀರೇಗೌಡನನ್ನು ಕೊಲೆ ಮಾಡಿದ ಆರೋಪಿಗಳು ಆಟೋದಲ್ಲಿ ಶವ ಸಾಗಿಸಿದ್ದರು. ಮಾರ್ಗಮಧ್ಯೆ ವಾಹನದಲ್ಲೇ ಮೃತದೇಹವನ್ನು ಇಟ್ಟು ದರೋಡೆಕೋರರು ಕೊಲೆ ಮಾಡಿರುವಂತೆ ಬಿಂಬಿಸಿದ್ದರು ಎನ್ನಲಾಗಿದೆ.
Woman, Lover arrested for Killing Husband with the fear of Ilegal affair in Nelmangala, Bangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm