ಬ್ರೇಕಿಂಗ್ ನ್ಯೂಸ್
25-03-24 12:12 pm HK News Desk ಕರ್ನಾಟಕ
ಶಿವಮೊಗ್ಗ, ಮಾ 25: ಇಂದು SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ.
ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ಇಂದು SSLC ಪರೀಕ್ಷೆ ಬರೆಯಬೇಕಾಗಿತ್ತು.
ಉಮ್ಮೆ ಕೊಲ್ಸುಂ ರಸ್ತೆ ದಾಟುವ ವೇಳೆ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಾಲಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿಸ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
SSLC 14 year old Student killed in road accident in Shivamogga. While she was crossing the road a Innova car rammed over her. She was going to the school to write her exams.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am