ಬ್ರೇಕಿಂಗ್ ನ್ಯೂಸ್
26-03-24 03:07 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.26: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಇಬ್ಬರನ್ನು ರಾಜಧಾನಿ ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ.
ಈಗಾಗಲೇ ಸ್ಫೋಟದ ಪ್ರಧಾನ ಆರೋಪಿಗಳು ಮುಸಾವೀರ್, ಅಬ್ದುಲ್ ಮತೀನ್ ತಾಹ್ಯ ಎಂದು ಪತ್ತೆ ಹಚ್ಚಲಾಗಿದೆ. ಇವರ ಜೊತೆ ಈ ಆರೋಪಿಗಳು ನಿರಂತರ ಸಂಪರ್ಕದಲ್ಲಿದ್ದರು. ಇವರು ಬೆಂಗಳೂರಿನಲ್ಲಿದ್ದು ಸ್ಲೀಪರ್ ಸೆಲ್ ಆಗಿ ಕಾರ್ಯ ನಿರ್ವಹಿಸಿರುವ ಶಂಕೆ ಇದೆ. ಅಲ್ಲದೆ, ಬೆಂಗಳೂರಿನಲ್ಲಿ ಆಶ್ರಯ ಮತ್ತಿತರ ಅನುಕೂಲ ಮಾಡಿಕೊಟ್ಟಿರುವ ಶಂಕೆಯಲ್ಲಿ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆರೋಪಿ ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟಿದ್ದಾನೆ ಎಂಬ ಮಾಹಿತಿಯನ್ನು ಕಲೆಹಾಕಿದ್ದು ಅದಕ್ಕೂ ಮುನ್ನ ಎರಡು ತಿಂಗಳ ಕಾಲ ತಮಿಳುನಾಡಿನಲ್ಲಿ ಉಳಿದಿದ್ದರು ಎಂಬುದನ್ನು ಪತ್ತೆ ಮಾಡಿದ್ದಾರೆ. ಮುಸಾವಿರ್ ಮತ್ತು ಅಬ್ದುಲ್ ಮತೀನ್ ಎರಡು ತಿಂಗಳು ತಮಿಳುನಾಡಿನ ಲಾಡ್ಜ್ನಲ್ಲಿ ಇವರು ಉಳಿದುಕೊಂಡಿರುವುದು ಪತ್ತೆಯಾಗಿದೆ. ಸ್ಫೋಟಕ್ಕೆ ಅವರು ಇಲ್ಲಿ ತರಬೇತಿ ಪಡೆಯುತ್ತಿದ್ದರೇ ಅಥವಾ ಇನ್ನಷ್ಟು ದೊಡ್ಡ ಉಗ್ರ ಕೃತ್ಯದ ತಯಾರಿ ನಡೆಸುತ್ತಿದ್ದರೇ ಎಂಬ ಅಂಶವನ್ನು ತನಿಖೆ ಮಾಡಲಾಗುತ್ತಿದೆ.
ಮತ್ತೊಂದೆಡೆ, ಭಯೋತ್ಪಾದಕ ಎಸೆದುಹೋದ ಕ್ಯಾಪ್ನಲ್ಲಿ ಶಂಕಿತನ ಕೂದಲು ದೊರೆತಿದ್ದು, ಅದನ್ನು ಡಿಎನ್ಎ ಟೆಸ್ಟ್ಗೆ ಒಳಪಡಿಸಲಾಗಿದೆ. ಸದ್ಯ ಸಿಸಿಟಿವಿಗಳನ್ನು ಆಧರಿಸಿ ನಡೆದಿರುವ ತನಿಖೆಯಲ್ಲಿ ಸಿಕ್ಕಿರುವ ಈ ಮಹತ್ವದ ಲೀಡ್ ಎನ್ಐಎ ತನಿಖೆಗೆ ಪೂರಕವಾಗಿದೆ.
ತನಿಖೆಯ ಆರಂಭದಲ್ಲಿ ಎನ್ಐಎ ನಾಲ್ಕು ಚಿತ್ರಗಳನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಶಂಕಿತ ಆರೋಪಿಯ ಮುಖ ಬಹುತೇಕ ಸ್ಪಷ್ಟವಾಗಿ ಕಾಣಿಸಿತ್ತು. ಈ ವ್ಯಕ್ತಿ ಕಂಡುಬಂದರೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿತ್ತು. ಪೋನ್ ನಂಬರ್ ಮತ್ತು ಇ ಮೇಲ್ ಐಡಿ ಕೊಟ್ಟು ಮಾಹಿತಿ ನೀಡುವಂತೆ ಮನವಿ ಮಾಡಿದೆ. ಹಾಗಿದ್ದರೂ ಆರೋಪಿ ಕರ್ನಾಟಕದಲ್ಲಿ ಉಳಿದುಕೊಂಡಿರುವ ಬಗ್ಗೆ ಶಂಕೆಯಿಲ್ಲ.
In the ongoing investigation into the recent bomb blast at Rameshwaram café in Bengaluru, the National Investigation Agency (NIA) has detained two individuals suspected to be connected to the incident. The agency is intensifying its efforts to track down the perpetrator responsible for planting the explosive device.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm