ಬ್ರೇಕಿಂಗ್ ನ್ಯೂಸ್
07-08-20 08:18 am Headline Karnataka News Network ಕರ್ನಾಟಕ
ಬಂಟ್ವಾಳ, ಆ 07: ತೀಥ೯ಕ್ಷೇತ್ರ ತಲಕಾವೇರಿಯಲ್ಲಿ ಗುಡ್ಡ ಜರಿದು ನಾಪತ್ತೆಯಾದ ಬಂಟ್ವಾಳದ ಅರ್ಚಕ ಸಹಿತ ಐವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ರವಿಕಿರಣ್ (23) ರಾಮಕೃಷ್ಣ ರೇಣುಕಾ ಭಟ್ ದಂಪತಿಯ ಪುತ್ರ ಎಂದು ಹೇಳಲಾಗುತ್ತಿದೆ. ಈ ದಂಪತಿಗಳಿಗೆ ರವಿಕಿರಣ್ ಹಾಗೂ ಶಶಿಕಿರಣ್ ಎಂಬ ಇಬ್ಬರು ಪುತ್ರರಿದ್ದು, ಈ ಪೈಕಿ ರವಿಕಿರಣ್ ದೊಡ್ಡ ಮಗ.
ಲಾಕ್ಡೌನ್ ಕಾರಣದಿಂದ ರವಿಕಿರಣ್ ಅವರು ಊರಿಗೆ ಬಂದಿದ್ದರು. ತಲಕಾವೇರಿಯಲ್ಲಿ ಅರ್ಚಕರು ಕರೆದ ಹಿನ್ನೆಲೆ ಇವರು ವಾಪಾಸ್ಸು ತಲಕಾವೇರಿಗೆ ತೆರಳಿದ್ದರು.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಲಕಾವೇರಿಯಲ್ಲಿ ಭೂಕುಸಿತ ಉಂಟಾದ ಪರಿಣಾಮ ಅರ್ಚಕರ ಮನೆ ಸಂಪೂರ್ಣ ಜನಸಮಾಧಿಯಾಗಿದ್ದು, ಈ ಸಂದರ್ಭ ಮನೆಯೊಳಗಿದ್ದ ಎಲ್ಲರೂ ನಾಪತ್ತೆಯಾಗಿದ್ದರು. ನಾಪತ್ತೆಯಾದ ಪೈಕಿ ರವಿಕಿರಣ್ ಕೂಡಾ ಓರ್ವರು.
ರವಿಕಿರಣ್ ನಾಪತ್ತೆಯಾಗಿರುವ ವಿಚಾರವಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಶಾಸಕ ಕೆ.ಜೆ.ಭೋಪಯ್ಯ ಅವರನ್ನು ಸಂಪರ್ಕಿಸಿದ ಸಂದರ್ಭ ಘಟನೆಯ ಮಾಹಿತಿ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಬ್ರಹ್ಮಗಿರಿ ಬೆಟ್ಟಗಳಲ್ಲಿ ಮರುಕಳಿಸಿದ ಜಲಸ್ಫೋಟ ದುರಂತ ! 6 ಕಿಮೀ ಉದ್ದಕ್ಕೆ ಹರಿದಿದೆ ನೀರು, ಮಣ್ಣು !!
01-08-25 02:55 pm
Bangalore Correspondent
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 11:45 am
Mangalore Correspondent
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
01-08-25 04:27 pm
HK News Desk
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm