ಬ್ರೇಕಿಂಗ್ ನ್ಯೂಸ್
07-08-20 08:18 am Headline Karnataka News Network ಕರ್ನಾಟಕ
ಬಂಟ್ವಾಳ, ಆ 07: ತೀಥ೯ಕ್ಷೇತ್ರ ತಲಕಾವೇರಿಯಲ್ಲಿ ಗುಡ್ಡ ಜರಿದು ನಾಪತ್ತೆಯಾದ ಬಂಟ್ವಾಳದ ಅರ್ಚಕ ಸಹಿತ ಐವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ರವಿಕಿರಣ್ (23) ರಾಮಕೃಷ್ಣ ರೇಣುಕಾ ಭಟ್ ದಂಪತಿಯ ಪುತ್ರ ಎಂದು ಹೇಳಲಾಗುತ್ತಿದೆ. ಈ ದಂಪತಿಗಳಿಗೆ ರವಿಕಿರಣ್ ಹಾಗೂ ಶಶಿಕಿರಣ್ ಎಂಬ ಇಬ್ಬರು ಪುತ್ರರಿದ್ದು, ಈ ಪೈಕಿ ರವಿಕಿರಣ್ ದೊಡ್ಡ ಮಗ.
ಲಾಕ್ಡೌನ್ ಕಾರಣದಿಂದ ರವಿಕಿರಣ್ ಅವರು ಊರಿಗೆ ಬಂದಿದ್ದರು. ತಲಕಾವೇರಿಯಲ್ಲಿ ಅರ್ಚಕರು ಕರೆದ ಹಿನ್ನೆಲೆ ಇವರು ವಾಪಾಸ್ಸು ತಲಕಾವೇರಿಗೆ ತೆರಳಿದ್ದರು.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಲಕಾವೇರಿಯಲ್ಲಿ ಭೂಕುಸಿತ ಉಂಟಾದ ಪರಿಣಾಮ ಅರ್ಚಕರ ಮನೆ ಸಂಪೂರ್ಣ ಜನಸಮಾಧಿಯಾಗಿದ್ದು, ಈ ಸಂದರ್ಭ ಮನೆಯೊಳಗಿದ್ದ ಎಲ್ಲರೂ ನಾಪತ್ತೆಯಾಗಿದ್ದರು. ನಾಪತ್ತೆಯಾದ ಪೈಕಿ ರವಿಕಿರಣ್ ಕೂಡಾ ಓರ್ವರು.
ರವಿಕಿರಣ್ ನಾಪತ್ತೆಯಾಗಿರುವ ವಿಚಾರವಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಶಾಸಕ ಕೆ.ಜೆ.ಭೋಪಯ್ಯ ಅವರನ್ನು ಸಂಪರ್ಕಿಸಿದ ಸಂದರ್ಭ ಘಟನೆಯ ಮಾಹಿತಿ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಬ್ರಹ್ಮಗಿರಿ ಬೆಟ್ಟಗಳಲ್ಲಿ ಮರುಕಳಿಸಿದ ಜಲಸ್ಫೋಟ ದುರಂತ ! 6 ಕಿಮೀ ಉದ್ದಕ್ಕೆ ಹರಿದಿದೆ ನೀರು, ಮಣ್ಣು !!
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm