ಬ್ರೇಕಿಂಗ್ ನ್ಯೂಸ್
07-08-20 08:18 am Headline Karnataka News Network ಕರ್ನಾಟಕ
ಬಂಟ್ವಾಳ, ಆ 07: ತೀಥ೯ಕ್ಷೇತ್ರ ತಲಕಾವೇರಿಯಲ್ಲಿ ಗುಡ್ಡ ಜರಿದು ನಾಪತ್ತೆಯಾದ ಬಂಟ್ವಾಳದ ಅರ್ಚಕ ಸಹಿತ ಐವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ರವಿಕಿರಣ್ (23) ರಾಮಕೃಷ್ಣ ರೇಣುಕಾ ಭಟ್ ದಂಪತಿಯ ಪುತ್ರ ಎಂದು ಹೇಳಲಾಗುತ್ತಿದೆ. ಈ ದಂಪತಿಗಳಿಗೆ ರವಿಕಿರಣ್ ಹಾಗೂ ಶಶಿಕಿರಣ್ ಎಂಬ ಇಬ್ಬರು ಪುತ್ರರಿದ್ದು, ಈ ಪೈಕಿ ರವಿಕಿರಣ್ ದೊಡ್ಡ ಮಗ.
ಲಾಕ್ಡೌನ್ ಕಾರಣದಿಂದ ರವಿಕಿರಣ್ ಅವರು ಊರಿಗೆ ಬಂದಿದ್ದರು. ತಲಕಾವೇರಿಯಲ್ಲಿ ಅರ್ಚಕರು ಕರೆದ ಹಿನ್ನೆಲೆ ಇವರು ವಾಪಾಸ್ಸು ತಲಕಾವೇರಿಗೆ ತೆರಳಿದ್ದರು.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಲಕಾವೇರಿಯಲ್ಲಿ ಭೂಕುಸಿತ ಉಂಟಾದ ಪರಿಣಾಮ ಅರ್ಚಕರ ಮನೆ ಸಂಪೂರ್ಣ ಜನಸಮಾಧಿಯಾಗಿದ್ದು, ಈ ಸಂದರ್ಭ ಮನೆಯೊಳಗಿದ್ದ ಎಲ್ಲರೂ ನಾಪತ್ತೆಯಾಗಿದ್ದರು. ನಾಪತ್ತೆಯಾದ ಪೈಕಿ ರವಿಕಿರಣ್ ಕೂಡಾ ಓರ್ವರು.
ರವಿಕಿರಣ್ ನಾಪತ್ತೆಯಾಗಿರುವ ವಿಚಾರವಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಶಾಸಕ ಕೆ.ಜೆ.ಭೋಪಯ್ಯ ಅವರನ್ನು ಸಂಪರ್ಕಿಸಿದ ಸಂದರ್ಭ ಘಟನೆಯ ಮಾಹಿತಿ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಬ್ರಹ್ಮಗಿರಿ ಬೆಟ್ಟಗಳಲ್ಲಿ ಮರುಕಳಿಸಿದ ಜಲಸ್ಫೋಟ ದುರಂತ ! 6 ಕಿಮೀ ಉದ್ದಕ್ಕೆ ಹರಿದಿದೆ ನೀರು, ಮಣ್ಣು !!
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 04:06 pm
Mangalore Correspondent
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am