ಬ್ರೇಕಿಂಗ್ ನ್ಯೂಸ್
07-08-20 08:18 am Headline Karnataka News Network ಕರ್ನಾಟಕ
ಬಂಟ್ವಾಳ, ಆ 07: ತೀಥ೯ಕ್ಷೇತ್ರ ತಲಕಾವೇರಿಯಲ್ಲಿ ಗುಡ್ಡ ಜರಿದು ನಾಪತ್ತೆಯಾದ ಬಂಟ್ವಾಳದ ಅರ್ಚಕ ಸಹಿತ ಐವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ರವಿಕಿರಣ್ (23) ರಾಮಕೃಷ್ಣ ರೇಣುಕಾ ಭಟ್ ದಂಪತಿಯ ಪುತ್ರ ಎಂದು ಹೇಳಲಾಗುತ್ತಿದೆ. ಈ ದಂಪತಿಗಳಿಗೆ ರವಿಕಿರಣ್ ಹಾಗೂ ಶಶಿಕಿರಣ್ ಎಂಬ ಇಬ್ಬರು ಪುತ್ರರಿದ್ದು, ಈ ಪೈಕಿ ರವಿಕಿರಣ್ ದೊಡ್ಡ ಮಗ.
ಲಾಕ್ಡೌನ್ ಕಾರಣದಿಂದ ರವಿಕಿರಣ್ ಅವರು ಊರಿಗೆ ಬಂದಿದ್ದರು. ತಲಕಾವೇರಿಯಲ್ಲಿ ಅರ್ಚಕರು ಕರೆದ ಹಿನ್ನೆಲೆ ಇವರು ವಾಪಾಸ್ಸು ತಲಕಾವೇರಿಗೆ ತೆರಳಿದ್ದರು.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಲಕಾವೇರಿಯಲ್ಲಿ ಭೂಕುಸಿತ ಉಂಟಾದ ಪರಿಣಾಮ ಅರ್ಚಕರ ಮನೆ ಸಂಪೂರ್ಣ ಜನಸಮಾಧಿಯಾಗಿದ್ದು, ಈ ಸಂದರ್ಭ ಮನೆಯೊಳಗಿದ್ದ ಎಲ್ಲರೂ ನಾಪತ್ತೆಯಾಗಿದ್ದರು. ನಾಪತ್ತೆಯಾದ ಪೈಕಿ ರವಿಕಿರಣ್ ಕೂಡಾ ಓರ್ವರು.
ರವಿಕಿರಣ್ ನಾಪತ್ತೆಯಾಗಿರುವ ವಿಚಾರವಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಶಾಸಕ ಕೆ.ಜೆ.ಭೋಪಯ್ಯ ಅವರನ್ನು ಸಂಪರ್ಕಿಸಿದ ಸಂದರ್ಭ ಘಟನೆಯ ಮಾಹಿತಿ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಬ್ರಹ್ಮಗಿರಿ ಬೆಟ್ಟಗಳಲ್ಲಿ ಮರುಕಳಿಸಿದ ಜಲಸ್ಫೋಟ ದುರಂತ ! 6 ಕಿಮೀ ಉದ್ದಕ್ಕೆ ಹರಿದಿದೆ ನೀರು, ಮಣ್ಣು !!
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm