ಬ್ರೇಕಿಂಗ್ ನ್ಯೂಸ್
27-03-24 11:53 am HK News Desk ಕರ್ನಾಟಕ
ಶಿವಮೊಗ್ಗ, ಮಾ.27: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧಿಸಿ ಎನ್ಐಎ ಅಧಿಕಾರಿಗಳು ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ತೀರ್ಥಹಳ್ಳಿ ಪಟ್ಟಣದ 5ಕ್ಕೂ ಹೆಚ್ಚು ಕಡೆ ಎನ್ಐಎ ಟೀಂ ದಾಳಿ ನಡೆಸಿದ್ದು ಹಲವರ ಮನೆಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿಯಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು ಶಂಕಿತರ ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನಿಂದ 5 ಕ್ಕೂ ವಾಹನದಲ್ಲಿ ಬಂದಿರುವ 15 ಕ್ಕೂ ಹೆಚ್ಚು ಎನ್ಐಎ ಅಧಿಕಾರಿಗಳು ಸ್ಥಳೀಯ ಪೊಲೀಸರ ನೆರವಿನಲ್ಲಿ ಎನ್ಐಎ ದಾಳಿ ನಡೆಸಿದ್ದಾರೆ. ಕೆಲವು ಶಂಕಿತರ ಮನೆಗಳನ್ನು ಗುರಿಯಾಗಿಸಿ ದಾಳಿ ನಡೆದಿದ್ದು ತೀವ್ರ ಶೋಧ ನಡೆಸಿದ್ದಾರೆ.
ಕೆಫೆ ಬ್ಲಾಸ್ಟ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದು ಅದರ ಬೆನ್ನಲ್ಲೇ ತೀರ್ಥಹಳ್ಳಿಯಲ್ಲಿ ದಾಳಿಯಾಗಿದೆ. ಹೀಗಾಗಿ ಕೆಫೆ ಬಾಂಬ್ ಸ್ಫೋಟದ ಕೃತ್ಯವನ್ನು ತೀರ್ಥಹಳ್ಳಿ ಮೂಲದವರೇ ಮಾಡಿರುವ ಬಗ್ಗೆ ಗಂಭೀರ ಅನುಮಾನ ಮೂಡಿದೆ. ಈಗಾಗಲೇ ತೀರ್ಥಹಳ್ಳಿ ಮೂಲದ ಮುಸಾವಿರ್ ಎಂಬಾತ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಕೆಲವು ಸಾಕ್ಷ್ಯಗಳನ್ನು ಉಲ್ಲೇಖಿಸಿ ವರದಿಯಾಗಿತ್ತು.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರೀಕ್, ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಮೂಲದ ನಿವಾಸಿಯಾಗಿದ್ದ. ಇದೀಗ ಅದೇ ಜಾಗದಲ್ಲಿ ಎನ್ಐಎ ದಾಳಿ ನಡೆದಿರುವುದರಿಂದ ಸಂಬಂಧಿಕರ ಮನೆಗಳಲ್ಲಿ ಶೋಧ ನಡೆಸಿದ್ದಾರೆ ಎನ್ನಲಾಗುತ್ತಿದೆ.
National Investigation Agency (NIA) officials conducted simultaneous raids at several locations in Thirthahalli on Wednesday morning reportedly in connection with the Bengaluru Rameshwaram Cafe blast case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am