ಬ್ರೇಕಿಂಗ್ ನ್ಯೂಸ್
28-03-24 04:14 pm HK News Desk ಕರ್ನಾಟಕ
ದಾವಣಗೆರೆ, ಮಾ.28: ಬಿಜೆಪಿ ಬಂಡಾಯ ಮುಗಿಯುತ್ತಿದ್ದಂತೆ ದಾವಣಗೆರೆ ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಕೈ ಟಿಕೆಟ್ ವಂಚಿತ ವಿನಯ್ ಕುಮಾರ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.
ಅಹಿಂದ ವರ್ಗದ ಕಾಂಗ್ರೆಸ್ ನಾಯಕ ವಿನಯ್ ಕುಮಾರ್ ಪಕ್ಷದಿಂದ ದಾವಣಗೆರೆ ಟಿಕೆಟ್ ಪಡೆಯಲು ನಿರಂತರ ಪ್ರಯತ್ನ ನಡೆಸಿದ್ದರು. ಶಾಮನೂರು ಕುಟುಂಬಕ್ಕೆ ಟಿಕೆಟ್ ಘೋಷಣೆಯಾದ ನಂತರವೂ ದೆಹಲಿ ಮಟ್ಟದಲ್ಲಿ ಲಾಬಿ ನಡೆಸಿದ್ದರು. ಟಿಕೆಟ್ ಸಿಗಲ್ಲ ಎನ್ನೋದು ಖಾತ್ರಿಯಾಗುತ್ತಿದ್ದಂತೆ ಪಕ್ಷೇತರ ಸ್ಪರ್ಧೆಗೆ ಮುಂದಾಗಿದ್ದಾರೆ. ಹಿಂದೆ ಚೆನ್ನಯ್ಯ ಒಡೆಯರ್ ಗೆ ಆದಂತೆ ಮತ್ತೊಮ್ಮೆ ಘೋರ ಅನ್ಯಾಯ ಅಹಿಂದ ವರ್ಗಕ್ಕೆ ಆಗಿದೆ. ಬಹುತೇಕ ಡಿಸೈಡ್ ಮಾಡಿದ್ದೇನೆ, 100% ಬಂಡಾಯ ಸ್ಪರ್ಧಿಸಿ ಗೆಲ್ಲುತ್ತೇನೆ. ಒಂದು ಹೆಜ್ಜೆ ಮುಂದೇ ಇಟ್ಟರೆ ಹಿಂದೇ ತೆಗೆಯಲ್ಲ. ಶೀಘ್ರದಲ್ಲೆ ನಾಮಿನೇಷನ್ ದಿನಾಂಕ ತಿಳಿಸುತ್ತೇನೆ ಎಂದು ವಿನಯ ಕುಮಾರ್ ತಿಳಿಸಿದ್ದಾರೆ.
ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರೇ ನನಗೆ ಟಿಕೆಟ್ ತಪ್ಪಿಸಿದ್ದಾರೆ. ಅವರ ಪತ್ನಿಗೆ ಟಿಕೆಟ್ ಕೊಡಿಸಲು ನನ್ನನ್ನು ದೂರ ಇಟ್ಟಿದ್ದಾರೆ ಎಂದು ವಿನಯ ಕುಮಾರ್ ಆರೋಪಿಸಿದ್ದಾರೆ. ವಿನಯ್ ಕುಮಾರ್ ದಾವಣಗೆರೆಯವನು ಅಲ್ಲ ಎಂಬ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿಕೆಗೆ ಪ್ರತಿಕ್ರಿಯಿಸಿದ ವಿನಯ್, ನಾನು ದಾವಣಗೆರೆಯಲ್ಲೇ ಹುಟ್ಟಿ ಬೆಳೆದಿರೋದು. ಸಚಿವರ ಒಡೆತನದ ಬಾಪೂಜಿ ಅಸ್ಪತ್ರೆಯಲ್ಲೆ ಹುಟ್ಟಿರೋದು. ದಾವಣಗೆರೆಯವನು ಅಲ್ಲ ಎಂದು ಟಿಕೆಟ್ ತಪ್ಪಿಸಿದ್ದೇವೆ ಎಂದು ಹೇಳಿದ್ದಾರೆ. ನಾನು ದಾವಣಗೆರೆಯವನೇ, ಮದುವೆ ಆಗಿರೋದು ದಾವಣಗೆರೆಯಲ್ಲೇ. ಈಗ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನನಗೆ ತಪ್ಪಿಸಿ ಅವರು ಟಿಕೆಟ್ ತಗೊಂಡಿದ್ದಾರೆ, ಅನ್ಯಾಯ ಮಾಡಿದ್ದಾರೆ ಎಂದು ಹೇಳಿದ್ದಾರೆ.
As soon as the BJP's rebellion ended, differences erupted in the Davanagere Congress. Vinay Kumar, who was denied a ticket, has announced that he will contest the elections as an independent.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am