ಬ್ರೇಕಿಂಗ್ ನ್ಯೂಸ್
28-03-24 09:36 pm HK News Desk ಕರ್ನಾಟಕ
ಚಾಮರಾಜನಗರ, ಮಾ 28: ಮೋದಿ ಮೋದಿ ಎನ್ನುವ ಯುವಕರಿಗೆ, ವಿದ್ಯಾರ್ಥಿಗಳಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ ತಂಗಡಗಿ ನೀಡಿದ್ದ ಹೇಳಿಕೆ ಭಾರೀ ವಿವಾದಕ್ಕೀಡಾದ ಬೆನ್ನಲ್ಲೇ, ಈಗ ಮಾಜಿ ಶಾಸಕ, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಓರ್ವ ಗೂಂಡಾ, ರೌಡಿ ಎಂದು ಕರೆದು ಕಿಡಿಕಾರಿದ್ದಾರೆ.
ಹನೂರು ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಗುಜರಾತ್ನಲ್ಲಿ ನರಮೇಧ ಮಾಡಿದವರು ಯಾರು ಎಂದು ಪ್ರಶ್ನಿಸಿದರಲ್ಲದೆ, ಕ್ರಿಮಿನಲ್ ಚಟುವಟಿಕೆ ಹಿನ್ನೆಲೆಯುಳ್ಳ ಇವರು ಈಗ ದೇಶದ ಉನ್ನತ ಸ್ಥಾನದಲ್ಲಿದ್ದಾರೆ ಎಂದು ಟೀಕಿಸಿದರು. ದೇಶದ ಇತಿಹಾಸದಲ್ಲೇ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಸರಕಾರ ಅಂದರೆ ಅದು ನರೇಂದ್ರ ಮೋದಿ ಸರಕಾರ ಎಂದು ವಾಗ್ಧಾಳಿ ನಡೆಸಿದರು.
ಸಂವಿಧಾನ ಬದಲಾವಣೆಯೇ ಕಾರ್ಯಸೂಚಿ:
ಬಿಜೆಪಿಯವರು 400ಕ್ಕೂ ಹೆಚ್ಚು ಸ್ಥಾನಗಳು ಬರಲಿವೆ ಎಂದು ಹೇಳುತ್ತಿದ್ದಾರೆ. ಅಷ್ಟು ಸ್ಥಾನಗಳು ಬಂದರೆ ಸಂವಿಧಾನ ಬದಲಾವಣೆ ಮಾಡುವುದೇ ಇವರ ರಹಸ್ಯ ಕಾರ್ಯಸೂಚಿ.
Yathindra Siddaramaiah slams Amit Shah calls him Gunda, rowdy. Says if there is any bad government that's Modi sarkar he added.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 08:01 pm
HK News Staffer
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm