ಬ್ರೇಕಿಂಗ್ ನ್ಯೂಸ್
28-03-24 09:36 pm HK News Desk ಕರ್ನಾಟಕ
ಚಾಮರಾಜನಗರ, ಮಾ 28: ಮೋದಿ ಮೋದಿ ಎನ್ನುವ ಯುವಕರಿಗೆ, ವಿದ್ಯಾರ್ಥಿಗಳಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ ತಂಗಡಗಿ ನೀಡಿದ್ದ ಹೇಳಿಕೆ ಭಾರೀ ವಿವಾದಕ್ಕೀಡಾದ ಬೆನ್ನಲ್ಲೇ, ಈಗ ಮಾಜಿ ಶಾಸಕ, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಓರ್ವ ಗೂಂಡಾ, ರೌಡಿ ಎಂದು ಕರೆದು ಕಿಡಿಕಾರಿದ್ದಾರೆ.
ಹನೂರು ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಗುಜರಾತ್ನಲ್ಲಿ ನರಮೇಧ ಮಾಡಿದವರು ಯಾರು ಎಂದು ಪ್ರಶ್ನಿಸಿದರಲ್ಲದೆ, ಕ್ರಿಮಿನಲ್ ಚಟುವಟಿಕೆ ಹಿನ್ನೆಲೆಯುಳ್ಳ ಇವರು ಈಗ ದೇಶದ ಉನ್ನತ ಸ್ಥಾನದಲ್ಲಿದ್ದಾರೆ ಎಂದು ಟೀಕಿಸಿದರು. ದೇಶದ ಇತಿಹಾಸದಲ್ಲೇ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಸರಕಾರ ಅಂದರೆ ಅದು ನರೇಂದ್ರ ಮೋದಿ ಸರಕಾರ ಎಂದು ವಾಗ್ಧಾಳಿ ನಡೆಸಿದರು.
ಸಂವಿಧಾನ ಬದಲಾವಣೆಯೇ ಕಾರ್ಯಸೂಚಿ:
ಬಿಜೆಪಿಯವರು 400ಕ್ಕೂ ಹೆಚ್ಚು ಸ್ಥಾನಗಳು ಬರಲಿವೆ ಎಂದು ಹೇಳುತ್ತಿದ್ದಾರೆ. ಅಷ್ಟು ಸ್ಥಾನಗಳು ಬಂದರೆ ಸಂವಿಧಾನ ಬದಲಾವಣೆ ಮಾಡುವುದೇ ಇವರ ರಹಸ್ಯ ಕಾರ್ಯಸೂಚಿ.
Yathindra Siddaramaiah slams Amit Shah calls him Gunda, rowdy. Says if there is any bad government that's Modi sarkar he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am