ಬ್ರೇಕಿಂಗ್ ನ್ಯೂಸ್
29-03-24 03:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ರಾಜ್ಯದಲ್ಲಿ ಬರದ ಬೇಗೆಗೆ ಹೈರಾಣಾಗಿರುವ ಜನತೆಗೆ ಮುಂದಿನ ಐದು ದಿನಗಳಲ್ಲಿ ಮತ್ತಷ್ಟು ಬಿಸಿಲ ಝಳ ತಟ್ಟಲಿದೆ. ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಐದು ದಿನಗಳಲ್ಲಿ ಅತಿಯಾದ ಉಷ್ಣ ಮಾರುತ ಬೀಸಲಿದ್ದು, ಗರಿಷ್ಠ ತಾಪಮಾನದಲ್ಲಿ 2ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕೂಲ್ ಸಿಟಿಯೆಂದೇ ಹೆಸರಾಗಿದ್ದ ಬೆಂಗಳೂರಿನಲ್ಲಿಯೂ ಕರಾವಳಿಯ ರೀತಿ ಬಿಸಿಲ ಬೇಗೆ ಆವರಿಸಿದ್ದು, ಈ ದಿನಗಳಲ್ಲಿ 36 ಡಿಗ್ರಿ ಉಷ್ಣತೆ ದಾಖಲಾಗುವ ಸಾಧ್ಯತೆಯಿದೆ. ಮಾ.29ರಂದು ಕಲಬುರಗಿ, ಬಾಗಲಕೋಟೆ, ಬೀದರ್ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಉಷ್ಣ ಮಾರುತ ಹೆಚ್ಚಿರುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ಹೇಳಿದೆ.
ಮಾ.28ರಂದು ರಾಯಚೂರು ಜಿಲ್ಲೆಯ ಹಡಗನಾಳ್ ಹೋಬಳಿಯಲ್ಲಿ ಅತ್ಯಧಿಕ 42.6 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. ಕಲಬುರಗಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ವಿಜಯಪುರ, ಬೀದರ್, ಗದಗ, ದಾವಣಗೆರೆ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರಗೇಶಗಳಲ್ಲಿ 41ರಿಂದ 42 ಡಿಗ್ರಿ ತಾಪಮಾನ ಕಂಡುಬಂದಿದೆ. ಗರಿಷ್ಠ ತಾಪಮಾನದ ಕಾರಣ ಯಾದಗಿರಿ, ಯಲ್ಲಾಪುರ, ಶಹಾಪುರ, ವಾಡಿ, ಭದ್ರಾವತಿಯ ಕೆಲವು ಪ್ರದೇಶಗಳಲ್ಲಿ ಕಾಡ್ಗಿಚ್ಚು ಉಂಟಾಗುವ ಸಾಧ್ಯತೆಯಿದ್ದು ಮುನ್ನಚ್ಚರಿಕೆ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
The people of the state, who are reeling under the heat of drought, will get more heat wave in the next five days. The met department has warned of extreme heat wave conditions in the north and south interior parts of the state over the next five days and a rise of 2 to 3 degrees Celsius in the maximum temperature.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 08:01 pm
HK News Staffer
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm