ಬ್ರೇಕಿಂಗ್ ನ್ಯೂಸ್
29-03-24 03:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ರಾಜ್ಯದಲ್ಲಿ ಬರದ ಬೇಗೆಗೆ ಹೈರಾಣಾಗಿರುವ ಜನತೆಗೆ ಮುಂದಿನ ಐದು ದಿನಗಳಲ್ಲಿ ಮತ್ತಷ್ಟು ಬಿಸಿಲ ಝಳ ತಟ್ಟಲಿದೆ. ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಐದು ದಿನಗಳಲ್ಲಿ ಅತಿಯಾದ ಉಷ್ಣ ಮಾರುತ ಬೀಸಲಿದ್ದು, ಗರಿಷ್ಠ ತಾಪಮಾನದಲ್ಲಿ 2ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕೂಲ್ ಸಿಟಿಯೆಂದೇ ಹೆಸರಾಗಿದ್ದ ಬೆಂಗಳೂರಿನಲ್ಲಿಯೂ ಕರಾವಳಿಯ ರೀತಿ ಬಿಸಿಲ ಬೇಗೆ ಆವರಿಸಿದ್ದು, ಈ ದಿನಗಳಲ್ಲಿ 36 ಡಿಗ್ರಿ ಉಷ್ಣತೆ ದಾಖಲಾಗುವ ಸಾಧ್ಯತೆಯಿದೆ. ಮಾ.29ರಂದು ಕಲಬುರಗಿ, ಬಾಗಲಕೋಟೆ, ಬೀದರ್ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಉಷ್ಣ ಮಾರುತ ಹೆಚ್ಚಿರುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ಹೇಳಿದೆ.
ಮಾ.28ರಂದು ರಾಯಚೂರು ಜಿಲ್ಲೆಯ ಹಡಗನಾಳ್ ಹೋಬಳಿಯಲ್ಲಿ ಅತ್ಯಧಿಕ 42.6 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. ಕಲಬುರಗಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ವಿಜಯಪುರ, ಬೀದರ್, ಗದಗ, ದಾವಣಗೆರೆ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರಗೇಶಗಳಲ್ಲಿ 41ರಿಂದ 42 ಡಿಗ್ರಿ ತಾಪಮಾನ ಕಂಡುಬಂದಿದೆ. ಗರಿಷ್ಠ ತಾಪಮಾನದ ಕಾರಣ ಯಾದಗಿರಿ, ಯಲ್ಲಾಪುರ, ಶಹಾಪುರ, ವಾಡಿ, ಭದ್ರಾವತಿಯ ಕೆಲವು ಪ್ರದೇಶಗಳಲ್ಲಿ ಕಾಡ್ಗಿಚ್ಚು ಉಂಟಾಗುವ ಸಾಧ್ಯತೆಯಿದ್ದು ಮುನ್ನಚ್ಚರಿಕೆ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
The people of the state, who are reeling under the heat of drought, will get more heat wave in the next five days. The met department has warned of extreme heat wave conditions in the north and south interior parts of the state over the next five days and a rise of 2 to 3 degrees Celsius in the maximum temperature.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am