ಬ್ರೇಕಿಂಗ್ ನ್ಯೂಸ್
29-03-24 03:40 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ಕೇಂದ್ರ ಗೃಹ ಸಚಿವ ಅಮಿತ್ ಶಾ ಗೂಂಡಾ, ರೌಡಿ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಮಾಡಿರುವ ಟೀಕೆಗೆ ಬಿಜೆಪಿ ನಾಯಕ ಸಿಟಿ ರವಿ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಪ್ಪನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಹೀಗೆಯೇ. ಇವರು ಎಂದಾದರೂ ಪಕ್ಷದ ಕೆಲಸವನ್ನ ಮಾಡಿದ್ದಾರೆಯೇ ಎಂದು ಯತೀಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
![]()
1982ರಲ್ಲಿಯೇ ಅಮಿತ್ ಶಾ ಬಿಜೆಪಿಯ ಬೂತ್ ಅಧ್ಯಕ್ಷರಾಗಿದ್ದರು. ಆಗ ಇವರಪ್ಪ ಎಂಎಲ್ಎ ಕೂಡ ಆಗಿರಲಿಲ್ಲ. ಅಪ್ಪನ ದುಡ್ಡಿನ ಮೇಲೆ ಶಾಸಕ ಆದವರು ಎಂದು ಯತೀಂದ್ರ ವಿರುದ್ಧ ರವಿ ಕೆಂಡಕಾರಿದ್ದಾರೆ.
ನಾವು ವಿದ್ಯಾರ್ಥಿಗಳಿದ್ದಾಗ ವಿದ್ಯಾರ್ಥಿ ನಾಯಕರಾಗಿದ್ದೆವು. ಆಗ ನಮ್ಮ ಮೇಲೂ ಗೂಂಡಾ ಆ್ಯಕ್ಟ್ ಕೇಸ್ ಹಾಕಿದ್ದರು. ಹಾಗಾದ್ರೆ, ನಾನು ಗೂಂಡಾನಾ ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.
ಯತೀಂದ್ರ ಅಪ್ಪನ ಹೆಸರಲ್ಲಿ ಅಧಿಕಾರ ಚಲಾಯಿಸುತ್ತಿದ್ದಾರೆ. ಇಂಥವರಿಗೆ ಬಡವರ ಕಷ್ಟ ಕಾಣಿಸುತ್ತದೆಯೇ? ಚುನಾವಣೆ ಮುಗಿದ ಮೇಲೆ ಇವರೆಲ್ಲ ಎಲ್ಲಿರುತ್ತಾರೋ ಎಂದು ರವಿ ವಾಗ್ದಾಳಿ ನಡೆಸಿದ್ದಾರೆ.

ಏನು ಹೇಳಿದ್ದರು ಯತೀಂದ್ರ ಸಿದ್ದರಾಮಯ್ಯ?
ಚಾಮರಾಜನಗರದ ಹನೂರಿನಲ್ಲಿ ಗುರುವಾರ ಕಾಂಗ್ರೆಸ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಯತೀಂದ್ರ ಸಿದ್ದರಾಮಯ್ಯ, ಅಮಿತ್ ಶಾ ಗುಜರಾತ್ನಲ್ಲಿ ಕೊಲೆ ಆರೋಪ ಎದುರಿಸುತ್ತಿದ್ದಾರೆ. ಅವರಿಗೆ ಅಪರಾಧ ಚಟುವಟಿಕೆಗಳ ಹಿನ್ನೆಲೆ ಇದೆ. ಆದರೆ ಈಗ ಅವರು ದೇಶದಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ. ಅವರೊಬ್ಬ ‘ಗೂಂಡಾ, ರೌಡಿ’ ಎಂದು ಟೀಕಿಸಿದ್ದರು.
Congress leader Yathindra Siddaramaiah on Thursday targeted BJP leader and Home minister Amit Shah by accusing him of being a 'goonda, rowdy'.
26-02-26 10:26 am
HK News Staffer
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 10:37 am
HK News Staffer
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm